ಬೆಳಗಾವಿಯಲ್ಲಿ ಹದಗೆಟ್ಟಿದೆಯಾ ಕಾನೂನು ಸುವ್ಯವಸ್ಥೆ? ಅಕ್ಕ-ತಮ್ಮನ ಮೇಲೆಯೇ ನೈತಿಕ ಪೊಲೀಸ್‌ಗಿರಿ?

ಬೆಳಗಾವಿಯಲ್ಲಿ ಹದಗೆಟ್ಟಿದೆಯಾ ಕಾನೂನು ಸುವ್ಯವಸ್ಥೆ? ಅಕ್ಕ-ತಮ್ಮನ ಮೇಲೆಯೇ ನೈತಿಕ ಪೊಲೀಸ್‌ಗಿರಿ?

Published : Jan 07, 2024, 11:56 AM IST

ಲಮಾಣಿ ಸಮುದಾಯಕ್ಕೆ ಸೇರಿದ್ದ ಮುಸ್ಕಾನ್‌ಗೆ ಮುಸ್ಲಿಂ ವ್ಯಕ್ತಿ ಜತೆ ಮದುವೆ
ಮುಸ್ಲಿಂ ವ್ಯಕ್ತಿ ಮದುವೆಯಾದ್ದರಿಂದ ಮಗಳಿಗೆ ಮುಸ್ಲಿಂ ಸಮುದಾಯದ ಹೆಸರು
ಬೆಳಗಾವಿಯ ಯಮನಾಪುರದಲ್ಲಿ ವಾಸಿಸುತ್ತಿದ್ದ ಸಚಿನ್, ಮುಸ್ಕಾನ್ ಕುಟುಂಬ

ಬೆಳಗಾವಿ: ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ(Belagavi) ಕೋಟಿ ಕೆರೆ ದಡದ ಬಳಿ ನಡೆದಿದೆ. ಕೆರೆ ಬಳಿ ಕುಳಿತಿದ್ದ ಅಕ್ಕ-ತಮ್ಮನನ್ನು(Sister-Brother) ಶೆಡ್‌ನೊಳಗೆ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಗಾಂಜಾ ನಶೆಯಲ್ಲಿದ್ದ 7 ಮುಸ್ಲಿಂ ಯುವಕರು ಈ ಕೃತ್ಯವೆಸಗಿದ್ದಾರೆ. ಯಮನಾಪುರದ ಸಚಿನ್ ಲಮಾಣಿ, ಮುಸ್ಕಾನ್ ಪಟೇಲ್ ಮೇಲೆ ಹಲ್ಲೆ(Attack) ಮಾಡಲಾಗಿದೆ. ಯುವನಿಧಿಗೆ(Yuva Nidhi) ಅರ್ಜಿ ಸಲ್ಲಿಸಲು ಅಕ್ಕನ ಜತೆ ಸಚಿನ್ ಬಂದಿದ್ದ. ಸರ್ವರ್ ಸಮಸ್ಯೆ ಇದೆ ಅಂತಾ ಮಧ್ಯಾಹ್ನ 3ಕ್ಕೆ ಬನ್ನಿ ಎಂದು ಸೇವಾ ಕೇಂದ್ರ ಸಿಬ್ಬಂದಿ ಹೇಳಿದ್ದರು. 3 ಗಂಟೆವರೆಗೂ ಟೈಂಪಾಸ್‌ಗೆ ಕೆರೆ ಬಳಿ ಮುಸ್ಕಾನ್, ಸಚಿನ್‌ ಕೂತಿದ್ದರು. ಮುಸ್ಲಿಂ ಯುವತಿ ಜತೆ ಕುಳಿತಿದ್ದೀಯಾ ಎಂದು ಕ್ಯಾತೆ ತೆಗೆದ ಪುಡಾರಿಗಳು. ನಾವು ಅಕ್ಕ-ತಮ್ಮ ಎಂದರೂ ಮಾತು ಕೇಳದೆ ಶೆಡ್‌ನೊಳಗೆ ಎಳೆದೊಯ್ದು ಹಲ್ಲೆ ಮಾಡಿದ್ದಾರೆ. ತಮ್ಮ ಚಿಕ್ಕಪ್ಪನಿಗೆ ಫೋನ್ ಮಾಡಿ ಮನವರಿಕೆ ಮಾಡಿಸಲು ಸಚಿನ್ ಯತ್ನಮಾಡಿದ್ರೂ, ಫೋನ್ ಕಿತ್ತುಕೊಂಡು ಸ್ವಿಚ್ ಆಫ್ ಮಾಡಿ ಶೆಡ್ ಒಳಗೆ ಎಳೆದೊಯ್ದಿದ್ದಾರೆ. ಬಳಿಕ ಫೋನ್‌ ಸ್ವಿಚ್‌ ಆಫ್‌ ಆಗಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ವಾರದ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ವಾರದ ಭವಿಷ್ಯ ಹೀಗಿದೆ ?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more