ಇಂದ್ರಜಿತ್ ಲಂಕೇಶ್  ಚಾಲೆಂಜ್‌ಗೆ ದರ್ಶನ್ ಕೊಟ್ಟ ಖಡಕ್ ಉತ್ತರ!

ಇಂದ್ರಜಿತ್ ಲಂಕೇಶ್  ಚಾಲೆಂಜ್‌ಗೆ ದರ್ಶನ್ ಕೊಟ್ಟ ಖಡಕ್ ಉತ್ತರ!

Published : Jul 15, 2021, 03:12 PM IST

* ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ
* ಹೊಟೆಲ್ ಸಿಬ್ಬಂದಿಗೆ ಬೈದಿದ್ದು ನಿಜ, ಆದರೆ ಹಲ್ಲೆ ಮಾಡಿಲ್ಲ
* ಭಾಷಾ ಸಮಸ್ಯೆಯಿಂದ ಗಲಾಟೆ ಆಗಿದೆ
*  ಕಾಣದ ಕೈಗಳೂ ಇದರ ಹಿಂದಿದೆ ಎಂದ ದರ್ಶನ್

ಮೈಸೂರು(ಜು.  15)  ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪಕ್ಕೆ ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಗಲಾಟೆ ನಡೆದಿದ್ದು ನಿಜ. ಹಲ್ಲೆ ಮಾಡಿಲ್ಲ ಆದರೆ ಸಿಬ್ಬಂದಿಗೆ ಬೈದಿದ್ದು ನಿಜ ಎಂದು ಹೇಳಿದ್ದಾರೆ.

ವಂಚನೆ ಪ್ರಕರಣದ ನಂತರ ಏನಿದು ಹೊಟೆಲ್ ಗಲಾಟೆ

ಘಟನೆ ಆದಾಗ ದರ್ಶನ್ ಜತೆ ಇಪ್ಪತ್ತು ಜನ ಇದ್ದರು. ಭಾಷಾ ಸಮಸ್ಯೆಯಿಂದ ಹೀಗೆ ಆಗಿದೆ ಎಂದಿದ್ದಾರೆ.  ದರ್ಶನ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?