ಸುಳ್ಳು ಹೇಳಿದ್ರಾ ಸಂದೇಶ್.. ಹಲ್ಲೆಗೊಳಗಾದ ವ್ಯಕ್ತಿ ಬಿಹಾರದವರಲ್ಲ!?

ಸುಳ್ಳು ಹೇಳಿದ್ರಾ ಸಂದೇಶ್.. ಹಲ್ಲೆಗೊಳಗಾದ ವ್ಯಕ್ತಿ ಬಿಹಾರದವರಲ್ಲ!?

Published : Jul 15, 2021, 06:41 PM IST

* ಸಂದೇಶ್ ಹೋಟೆಲ್ ನಲ್ಲಿ ಗಲಾಟೆ ಪ್ರಕರಣ
* ಸಂದೇಶ್ ನಾಗರಾಜ್ ಸುಳ್ಳು ಹೇಳಿದ್ರಾ?
* ಹಲ್ಲೆಗೆ ಒಳಗಾದ ವ್ಯಕ್ತಿ ಬಿಹಾರವರಲ್ಲ?
* ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು(ಜು. 15)  ಸಂದೇಶ್ ಹೋಟೆಲ್ ನಲ್ಲಿ ದರ್ಶನ್ ಹಲ್ಲೆ ಮಾಡಿದ್ದಾರೆ ಎನ್ನುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಪ್ರಕರಣಕ್ಕೆ ಸಂಬಂಧಿಸಿ ಸಂದೇಶ್ ನಾಗರಾಜ್ ಸುಳ್ಳು ಹೇಳಿದ್ದರಾ? ಎನ್ನುವ ಸಂಶಯ ವ್ಯಕ್ತವಾಗಿದೆ.

ಲಂಕೇಶ್ ಪ್ರಶ್ನೆಗಳಿಗೆ ದರ್ಶನ್ ಉತ್ತರ

ಹಲ್ಲೆಗೆ ಒಳಗಾದ ವ್ಯಕ್ತಿ  ಬಿಹಾರದವರೂ ಅಲ್ಲ, ಮಹಾರಾಷ್ಟ್ರದವರೂ ಅಲ್ಲ..  ಗಂಗಾಧರ್ ಎನ್ನುವ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?