ಮನೆಗಳ್ಳರ ಪಾಲಿಗೆ ಸ್ವರ್ಗ ಆಗ್ತಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು?

ಮನೆಗಳ್ಳರ ಪಾಲಿಗೆ ಸ್ವರ್ಗ ಆಗ್ತಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು?

Published : Aug 06, 2023, 06:41 PM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು! ಈ ಪ್ರಶ್ನೆ ಮೂಡುವುದಕ್ಕೂ ಕಾರಣ ಇದೆ. ಒಂದದೆರೆಡು ದಿನ ನಿಮ್ಮ ಮನೆಗೆ ಬೀಗ ಹಾಕಿದ್ರೆ ಕನ್ನ ಫಿಕ್ಸ್‌. ಒಂದೇ ದಿನ ಹಲವು ಮನೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದಾರೆ.

ಬೆಂಗಳೂರು (ಆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು! ಈ ಪ್ರಶ್ನೆ ಮೂಡುವುದಕ್ಕೂ ಕಾರಣ ಇದೆ. ಒಂದದೆರೆಡು ದಿನ ನಿಮ್ಮ ಮನೆಗೆ ಬೀಗ ಹಾಕಿದ್ರೆ ಕನ್ನ ಫಿಕ್ಸ್‌. ಒಂದೇ ದಿನ ಹಲವು ಮನೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಎರಡು ಮನೆಗಳಲ್ಲಿ ಚೋರರು ಕಳ್ಳತನಕ್ಕೆ ಯತ್ನಿಸಿದ್ದು, ಈ ಪ್ರಯತ್ನ ವಿಫಲವಾಗಿದೆ. ಈ ವೇಳೆ ಕಳ್ಳರನ್ನು ನೋಡಿದ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ. ಎಚ್ಎಎಲ್ ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ಅದು ವಿಫಲವಾಗಿದೆ. ಅಲ್ಲದೇ ಈ ಹಿಂದೆ ಮಲ್ಲೇಶ್‌ಪಾಳ್ಯದಲ್ಲೂ ಇವರು ಕಳ್ಳತನ ಮಾಡಿದ್ದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more