ಮನೆಗಳ್ಳರ ಪಾಲಿಗೆ ಸ್ವರ್ಗ ಆಗ್ತಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು?

ಮನೆಗಳ್ಳರ ಪಾಲಿಗೆ ಸ್ವರ್ಗ ಆಗ್ತಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು?

Published : Aug 06, 2023, 06:41 PM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು! ಈ ಪ್ರಶ್ನೆ ಮೂಡುವುದಕ್ಕೂ ಕಾರಣ ಇದೆ. ಒಂದದೆರೆಡು ದಿನ ನಿಮ್ಮ ಮನೆಗೆ ಬೀಗ ಹಾಕಿದ್ರೆ ಕನ್ನ ಫಿಕ್ಸ್‌. ಒಂದೇ ದಿನ ಹಲವು ಮನೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದಾರೆ.

ಬೆಂಗಳೂರು (ಆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು! ಈ ಪ್ರಶ್ನೆ ಮೂಡುವುದಕ್ಕೂ ಕಾರಣ ಇದೆ. ಒಂದದೆರೆಡು ದಿನ ನಿಮ್ಮ ಮನೆಗೆ ಬೀಗ ಹಾಕಿದ್ರೆ ಕನ್ನ ಫಿಕ್ಸ್‌. ಒಂದೇ ದಿನ ಹಲವು ಮನೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಎರಡು ಮನೆಗಳಲ್ಲಿ ಚೋರರು ಕಳ್ಳತನಕ್ಕೆ ಯತ್ನಿಸಿದ್ದು, ಈ ಪ್ರಯತ್ನ ವಿಫಲವಾಗಿದೆ. ಈ ವೇಳೆ ಕಳ್ಳರನ್ನು ನೋಡಿದ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ. ಎಚ್ಎಎಲ್ ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ಅದು ವಿಫಲವಾಗಿದೆ. ಅಲ್ಲದೇ ಈ ಹಿಂದೆ ಮಲ್ಲೇಶ್‌ಪಾಳ್ಯದಲ್ಲೂ ಇವರು ಕಳ್ಳತನ ಮಾಡಿದ್ದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more