ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿದ್ದ ಸ್ನೇಹಿತರು: ಕರಳು ಹಿಂಡುತ್ತೆ ಒಬ್ಬೊಬ್ಬರ ಸಾವಿನ ಕಥೆ..!

ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿದ್ದ ಸ್ನೇಹಿತರು: ಕರಳು ಹಿಂಡುತ್ತೆ ಒಬ್ಬೊಬ್ಬರ ಸಾವಿನ ಕಥೆ..!

Published : Oct 08, 2023, 12:13 PM IST

ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ಒಂದೇ ಫ್ರೇಮ್‌ನಲ್ಲಿ ಫೋಟೋ ಹಾಕಿ ವಿಶ್‌ ಮಾಡಿದ್ದ ಗೆಳೆಯರು ಕೆಲವೇ ಹೊತ್ತಿನಲ್ಲಿ ಮಸಣ ಸೇರಿರುವ ಘಟನೆ ಅತ್ತಿಬೆಲೆಯಲ್ಲಿ ನಡೆದಿದೆ.
 

ಅತ್ತಿಬೆಲೆಯ ಪಟಾಕಿ ದುರಂತದಲ್ಲಿ(Attibele fire incident) ಇಲ್ಲಿತನಕ 14 ಮಂದಿ ಸಜೀವ ದಹನವಾಗಿದ್ದಾರೆ. ಇದರಲ್ಲಿ ಮೃತಪಟ್ಟ 6 ಯುವಕರು ಆತ್ಮೀಯ ಗೆಳೆಯರಾಗಿದ್ದಾರೆ. ಇವರು ಸಾಯುವ ಮುಂಚೆ ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ(birthday) ವಿಶ್‌ನನ್ನು ಸಹ ಮಾಡಿದ್ದರು. ಒಂದೇ ಫ್ರೇಮ್‌ನಲ್ಲಿ ಫೋಟೋ(Photo) ಹಾಕಿಕೊಂಡು ವಿಶ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಆಗೋ ಮುನ್ನ ಇವರೆಲ್ಲಾ ಹೀಗೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದ್ರೆ ಇವರೆಲ್ಲಾ ಈಗ ಮೃತಪಟ್ಟಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಮೇಲೆ ಎಫ್ಐಆರ್(Fir) ದಾಖಲು ಮಾಡಲಾಗಿದೆ. ಐಪಿಸಿ 427, 285, 286, 304 ಆಕ್ಟ್ನಡಿ ಪ್ರಕರಣ ದಾಖಲಾಗಿದ್ದು, ಗೋಡನ್ ಮಾಲೀಕ ಸೇರಿದಂತೆ  ನಾಲ್ವರ ವಿರುದ್ಧ ಕೇಸ್ ಹಾಕಲಾಗಿದೆ. ಗೋಡನ್ ಮಾಲೀಕ ರಾಮಸ್ವಾಮಿ ರೆಡ್ಡಿ ಎ1, ನವೀನ್ ರೆಡ್ಡಿ ಎ2, ಮ್ಯಾನೇಜರ್ ಲೋಕೇಶ್ ಎ 3, ಜಯಮ್ಮ ಕಟ್ಟಡ ಮಾಲೀಕರು ಎ 4, ಅನಿಲ್ ರೆಡ್ಡಿ ಎ5 ಆರೋಪಿಗಳೆಂದು ಎಫ್ಐಆರ್ ದಾಖಲು ಮಾಡಲಾಗಿದೆ. ಮೃತರ ಸಂಬಂಧಿ ಲೋಕೇಶ್ವರನ್ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ನೀವು ಮಹತ್ತರ ಕಾರ್ಯ ಸಾಧಿಸದಿರಲು ಈ 6 ವಿಘ್ನಗಳೇ ಕಾರಣ ?

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
Read more