ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿದ್ದ ಸ್ನೇಹಿತರು: ಕರಳು ಹಿಂಡುತ್ತೆ ಒಬ್ಬೊಬ್ಬರ ಸಾವಿನ ಕಥೆ..!

ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿದ್ದ ಸ್ನೇಹಿತರು: ಕರಳು ಹಿಂಡುತ್ತೆ ಒಬ್ಬೊಬ್ಬರ ಸಾವಿನ ಕಥೆ..!

Published : Oct 08, 2023, 12:13 PM IST

ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ಒಂದೇ ಫ್ರೇಮ್‌ನಲ್ಲಿ ಫೋಟೋ ಹಾಕಿ ವಿಶ್‌ ಮಾಡಿದ್ದ ಗೆಳೆಯರು ಕೆಲವೇ ಹೊತ್ತಿನಲ್ಲಿ ಮಸಣ ಸೇರಿರುವ ಘಟನೆ ಅತ್ತಿಬೆಲೆಯಲ್ಲಿ ನಡೆದಿದೆ.
 

ಅತ್ತಿಬೆಲೆಯ ಪಟಾಕಿ ದುರಂತದಲ್ಲಿ(Attibele fire incident) ಇಲ್ಲಿತನಕ 14 ಮಂದಿ ಸಜೀವ ದಹನವಾಗಿದ್ದಾರೆ. ಇದರಲ್ಲಿ ಮೃತಪಟ್ಟ 6 ಯುವಕರು ಆತ್ಮೀಯ ಗೆಳೆಯರಾಗಿದ್ದಾರೆ. ಇವರು ಸಾಯುವ ಮುಂಚೆ ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ(birthday) ವಿಶ್‌ನನ್ನು ಸಹ ಮಾಡಿದ್ದರು. ಒಂದೇ ಫ್ರೇಮ್‌ನಲ್ಲಿ ಫೋಟೋ(Photo) ಹಾಕಿಕೊಂಡು ವಿಶ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಆಗೋ ಮುನ್ನ ಇವರೆಲ್ಲಾ ಹೀಗೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದ್ರೆ ಇವರೆಲ್ಲಾ ಈಗ ಮೃತಪಟ್ಟಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಮೇಲೆ ಎಫ್ಐಆರ್(Fir) ದಾಖಲು ಮಾಡಲಾಗಿದೆ. ಐಪಿಸಿ 427, 285, 286, 304 ಆಕ್ಟ್ನಡಿ ಪ್ರಕರಣ ದಾಖಲಾಗಿದ್ದು, ಗೋಡನ್ ಮಾಲೀಕ ಸೇರಿದಂತೆ  ನಾಲ್ವರ ವಿರುದ್ಧ ಕೇಸ್ ಹಾಕಲಾಗಿದೆ. ಗೋಡನ್ ಮಾಲೀಕ ರಾಮಸ್ವಾಮಿ ರೆಡ್ಡಿ ಎ1, ನವೀನ್ ರೆಡ್ಡಿ ಎ2, ಮ್ಯಾನೇಜರ್ ಲೋಕೇಶ್ ಎ 3, ಜಯಮ್ಮ ಕಟ್ಟಡ ಮಾಲೀಕರು ಎ 4, ಅನಿಲ್ ರೆಡ್ಡಿ ಎ5 ಆರೋಪಿಗಳೆಂದು ಎಫ್ಐಆರ್ ದಾಖಲು ಮಾಡಲಾಗಿದೆ. ಮೃತರ ಸಂಬಂಧಿ ಲೋಕೇಶ್ವರನ್ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ನೀವು ಮಹತ್ತರ ಕಾರ್ಯ ಸಾಧಿಸದಿರಲು ಈ 6 ವಿಘ್ನಗಳೇ ಕಾರಣ ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more