JUSTICE IS DUE ಹೆಣ್ಣು ಮಕ್ಕಳಿಗೆ ಇರೋ ನ್ಯಾಯ ಗಂಡಸರಿಗೆ ಯಾಕಿಲ್ಲ!

JUSTICE IS DUE ಹೆಣ್ಣು ಮಕ್ಕಳಿಗೆ ಇರೋ ನ್ಯಾಯ ಗಂಡಸರಿಗೆ ಯಾಕಿಲ್ಲ!

Published : Dec 11, 2024, 08:19 PM ISTUpdated : Dec 11, 2024, 08:20 PM IST

ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಮಗನಿಗೆ ಗಿಫ್ಟ್ ಬಾಕ್ಸ್, 24 ಪುಟಗಳ ಡೆತ್ ನೋಟ್ ಮತ್ತು ಕೊನೆಯ ಮೂರು ದಿನಗಳ ಟೈಂ ಟೇಬಲ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು (ಡಿ.11): ಅವನು ದೂರದ ಉತ್ತರ ಪ್ರದೇಶದವನು. ಎರಡೂವರೆ ವರ್ಷದ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ.. ಬಾಡಿಗೆ ಮನೆಯಲ್ಲಿ ವಾಸ. ಹೆಂಡತಿ ಮಗು ಉತ್ತರ ಪ್ರದೇಶದಲ್ಲೇ ಇದ್ರೂ, ಇಲ್ಲಿ ಈತ ಒಂಟಿಯಾಗಿದ್ದ.

ಆದರೆ, ಆವತ್ತು ಇದ್ದಕ್ಕಿದಂತೆ ಆತ ಸೂಸೈಡ್​​​ ಮಾಡಿಕೊಂಡ. ತನ್ನವರಿಗೆಲ್ಲಾ ಲಾಸ್ಟ್​​ ಮೆಸೆಜ್​​ ಕಳಿಸಿ ತನ್ನದೇ ಮನೆಯಲ್ಲಿ ನೇಣಿಗೆ ಶರಣಾಗಿದ್ದ. ಇನ್ನೂ ಪೊಲೀಸರು ಆ ಮನೆಗೆ ಎಂಟ್ರಿ ಕೊಟ್ಟಾಗ ಅಲ್ಲಿ ಕಂಡಿದ್ದು ಆತ ತನ್ನ ಪ್ರೀತಿಯ ಮಗನಿಗೆ ರೆಡಿ ಮಾಡಿದ್ದ ಗಿಫ್ಟ್​​ ಬಾಕ್ಸ್​​. 24 ಪುಟಗಳ ಡೆತ್​​ ನೋಟ್​​ ಮತ್ತು ಕೊನೆಯ ಮೂರು ದಿನದ  ಟೈಂ ಟೇಬಲ್​​​. ಇಷ್ಟು ಪ್ರಿಪೇರ್​​ ಆಗಿ ಸೂಸೈಡ್​​ ಮಾಡಿಕೊಂಡ ಆತ ಯಾರು..? ಅಷ್ಟು ರೆಡಿಯಾಗಿ ಸತ್ತಿದ್ದಾನೆ ಅಂದ್ರೆ ಅವನ ಮನಸ್ಥಿತಿ ಹೇಗಿರಬೇಕು..? 

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

ಹಣ ಅಂತಸ್ತು ಏನೇ ಇದ್ರೂ ಮನುಷ್ಯನಿಗೆ ಜೀವನದಲ್ಲಿ ನೆಮ್ಮದಿ ಮುಖ್ಯ. ಆ ನೆಮ್ಮದಿಯೇ ಇಲ್ಲ ಅಂದ್ರೆ ಏನಿದ್ರು ಏನು ಫಲ.. ಅತುಲ್ ಜೀವನದಲ್ಲಿ ಕೊರತೆಯಾಗಿದ್ದು ಕೂಡ ಇದೇ.. ಇಷ್ಟ ಪಟ್ಟು ಮದುವೆಯಾದವಳೇ ಇವನನ್ನ ಸಾಯಿ ಅಂದುಬಿಟ್ಟಳು.. ತನ್ನ ಮಗುವನ್ನ ನೋಡೋದಕ್ಕೆ ರೇಟ್​​ ಫಿಕ್ಸ್​​​ ಮಾಡಿದ್ಲು... ಇನ್ನೂ ಕೋರ್ಟ್​ನಲ್ಲಿ ನ್ಯಾಯ ಸಿಗುತ್ತೆ ಅಂದ್ರೆ ಅಲ್ಲೂ ಆತನಿಗೆ ಆಗಿದ್ದು ವಿಚಿತ್ರ ಅನುಭವ. ಇದನ್ನೆಲ್ಲಾ ಅನುಭಿಸಿದ ಆತ ಬದುಕೋದಕ್ಕಿಂತ ಸಾಯೋದೇ ಲೇಸು ಅಂದುಕೊಂಡ.

ಅತುಲ್‌ ಸುಭಾಷ್‌ ಸಾವಿನ ಬೆನ್ನಲ್ಲೇ, ವರದಕ್ಷಿಣೆ ಕೇಸ್‌ಗಳ ಬಗ್ಗೆ ಸುಪ್ರೀಂ ಕೋರ್ಟ್‌ ಖಡಕ್‌ ಮಾತು!

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more