ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

Published : Dec 13, 2024, 04:09 PM IST

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದ್ದು, ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆ ಎಲ್ಲಿಗೆ ಬಂದು ತಲುಪಿದೆ ಮತ್ತು ಅತುಲ್ ಪತ್ನಿಯ ಪ್ರತಿಕ್ರಿಯೆ ಏನು ಎಂಬುದು ಮುಖ್ಯ ಪ್ರಶ್ನೆ.

ಬೆಂಗಳೂರು (ಡಿ.13): ಟೆಕ್ಕಿ ಆತ್ಮಹತ್ಯೆಯ ಕೇಸ್​​​ ಈಗ ದೇಶದೆಲ್ಲೆಡೆ ಸದ್ದು ಮಾಡ್ತಿದೆ. ಒಬ್ಬೊಬ್ಬರದ್ದು ಒಂದೊಂದು ಅನಿಸಿಕೆ, ಹೇಳಿಕೆ. ಆದರೆ, ಪ್ರಾಣ ಕಳೆದುಕೊಂಡ ಆ ಅತುಲ್​​ ಮಾತ್ರ ಇವತ್ತು ಒಂದು ಸ್ಟ್ರಾಂಗ್​​ ಮೆಸೆಜ್​ ಕೊಟ್ಟು ಮಸಣ ಸೇರಿದ್ದಾನೆ.

ಇನ್ನೂ ಇದೇ ಸೂಸೈಡ್​ ಕೇಸ್​​​ ಸುದ್ದಿ ಸುಪ್ರೀಂ ಕೋರ್ಟ್‌ವರೆಗೂ ಮುಟ್ಟಿ ನಿನ್ನೆಯಷ್ಟೇ ಕಳವಳ ವ್ಯಕ್ತಪಡಿಸಿತ್ತು. ಇವತ್ತು ಅದೇ ಸುಪ್ರೀಂ ಮಹಿಳಾ ಕಾನೂನುಗಳ ಬಗ್ಗೆ ಒಂದಷ್ಟು ಮಾರ್ಗಸೂಚಿಗಳನ್ನ ಕೊಟ್ಟಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

ಇಷ್ಟೆಲ್ಲಾ ಇರುವಾಗಲೇ ಪೊಲೀಸರು ಕೇಸ್‌ನ ತನಿಖೆ ನಡೆಸುತ್ತಿದ್ದು. ಹೆಂಡತಿ ಊರಿಗೆ ಹೋಗಿ ತಲುಪಿದ್ದಾರೆ. ಹಾಗಾದರೆ, ಈ ಅತುಲ್​​ ಸೂಸೈಡ್​ ಕೇಸ್​​ ತನಿಖೆ ಎಲ್ಲಿವರೆಗೆ ಬಂದಿದೆ.. ಅತುಲ್​​ ಹೆಂಡತಿಯ ರಿಯಾಕ್ಷನ್‌ ಏನು ಅನ್ನೋದು ಮುಂದಿರುವ ಪ್ರಶ್ನೆ.
 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more