ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

Published : Dec 13, 2024, 04:09 PM IST

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದ್ದು, ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆ ಎಲ್ಲಿಗೆ ಬಂದು ತಲುಪಿದೆ ಮತ್ತು ಅತುಲ್ ಪತ್ನಿಯ ಪ್ರತಿಕ್ರಿಯೆ ಏನು ಎಂಬುದು ಮುಖ್ಯ ಪ್ರಶ್ನೆ.

ಬೆಂಗಳೂರು (ಡಿ.13): ಟೆಕ್ಕಿ ಆತ್ಮಹತ್ಯೆಯ ಕೇಸ್​​​ ಈಗ ದೇಶದೆಲ್ಲೆಡೆ ಸದ್ದು ಮಾಡ್ತಿದೆ. ಒಬ್ಬೊಬ್ಬರದ್ದು ಒಂದೊಂದು ಅನಿಸಿಕೆ, ಹೇಳಿಕೆ. ಆದರೆ, ಪ್ರಾಣ ಕಳೆದುಕೊಂಡ ಆ ಅತುಲ್​​ ಮಾತ್ರ ಇವತ್ತು ಒಂದು ಸ್ಟ್ರಾಂಗ್​​ ಮೆಸೆಜ್​ ಕೊಟ್ಟು ಮಸಣ ಸೇರಿದ್ದಾನೆ.

ಇನ್ನೂ ಇದೇ ಸೂಸೈಡ್​ ಕೇಸ್​​​ ಸುದ್ದಿ ಸುಪ್ರೀಂ ಕೋರ್ಟ್‌ವರೆಗೂ ಮುಟ್ಟಿ ನಿನ್ನೆಯಷ್ಟೇ ಕಳವಳ ವ್ಯಕ್ತಪಡಿಸಿತ್ತು. ಇವತ್ತು ಅದೇ ಸುಪ್ರೀಂ ಮಹಿಳಾ ಕಾನೂನುಗಳ ಬಗ್ಗೆ ಒಂದಷ್ಟು ಮಾರ್ಗಸೂಚಿಗಳನ್ನ ಕೊಟ್ಟಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

ಇಷ್ಟೆಲ್ಲಾ ಇರುವಾಗಲೇ ಪೊಲೀಸರು ಕೇಸ್‌ನ ತನಿಖೆ ನಡೆಸುತ್ತಿದ್ದು. ಹೆಂಡತಿ ಊರಿಗೆ ಹೋಗಿ ತಲುಪಿದ್ದಾರೆ. ಹಾಗಾದರೆ, ಈ ಅತುಲ್​​ ಸೂಸೈಡ್​ ಕೇಸ್​​ ತನಿಖೆ ಎಲ್ಲಿವರೆಗೆ ಬಂದಿದೆ.. ಅತುಲ್​​ ಹೆಂಡತಿಯ ರಿಯಾಕ್ಷನ್‌ ಏನು ಅನ್ನೋದು ಮುಂದಿರುವ ಪ್ರಶ್ನೆ.
 

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more