ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

Published : Dec 13, 2024, 04:09 PM IST

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದ್ದು, ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆ ಎಲ್ಲಿಗೆ ಬಂದು ತಲುಪಿದೆ ಮತ್ತು ಅತುಲ್ ಪತ್ನಿಯ ಪ್ರತಿಕ್ರಿಯೆ ಏನು ಎಂಬುದು ಮುಖ್ಯ ಪ್ರಶ್ನೆ.

ಬೆಂಗಳೂರು (ಡಿ.13): ಟೆಕ್ಕಿ ಆತ್ಮಹತ್ಯೆಯ ಕೇಸ್​​​ ಈಗ ದೇಶದೆಲ್ಲೆಡೆ ಸದ್ದು ಮಾಡ್ತಿದೆ. ಒಬ್ಬೊಬ್ಬರದ್ದು ಒಂದೊಂದು ಅನಿಸಿಕೆ, ಹೇಳಿಕೆ. ಆದರೆ, ಪ್ರಾಣ ಕಳೆದುಕೊಂಡ ಆ ಅತುಲ್​​ ಮಾತ್ರ ಇವತ್ತು ಒಂದು ಸ್ಟ್ರಾಂಗ್​​ ಮೆಸೆಜ್​ ಕೊಟ್ಟು ಮಸಣ ಸೇರಿದ್ದಾನೆ.

ಇನ್ನೂ ಇದೇ ಸೂಸೈಡ್​ ಕೇಸ್​​​ ಸುದ್ದಿ ಸುಪ್ರೀಂ ಕೋರ್ಟ್‌ವರೆಗೂ ಮುಟ್ಟಿ ನಿನ್ನೆಯಷ್ಟೇ ಕಳವಳ ವ್ಯಕ್ತಪಡಿಸಿತ್ತು. ಇವತ್ತು ಅದೇ ಸುಪ್ರೀಂ ಮಹಿಳಾ ಕಾನೂನುಗಳ ಬಗ್ಗೆ ಒಂದಷ್ಟು ಮಾರ್ಗಸೂಚಿಗಳನ್ನ ಕೊಟ್ಟಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

ಇಷ್ಟೆಲ್ಲಾ ಇರುವಾಗಲೇ ಪೊಲೀಸರು ಕೇಸ್‌ನ ತನಿಖೆ ನಡೆಸುತ್ತಿದ್ದು. ಹೆಂಡತಿ ಊರಿಗೆ ಹೋಗಿ ತಲುಪಿದ್ದಾರೆ. ಹಾಗಾದರೆ, ಈ ಅತುಲ್​​ ಸೂಸೈಡ್​ ಕೇಸ್​​ ತನಿಖೆ ಎಲ್ಲಿವರೆಗೆ ಬಂದಿದೆ.. ಅತುಲ್​​ ಹೆಂಡತಿಯ ರಿಯಾಕ್ಷನ್‌ ಏನು ಅನ್ನೋದು ಮುಂದಿರುವ ಪ್ರಶ್ನೆ.
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more