ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

Published : Nov 03, 2022, 11:49 AM IST

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನೀಲಾಂಬಿಕೆಯು, ಸಾಕ್ಷ ನಾಶ ಮಾಡಿ ತನಿಖೆಯ ದಾರಿ ತಪ್ಪಿಸಲು ಪ್ಲಾನ್ ಮಾಡಿದ್ದಾಳೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ನೀಲಾಂಬಿಕೆಯ ಖತರ್ನಾಕ್ ಪ್ಲಾನ್ ಹೊರಬಿದ್ದಿದೆ. ಪೊಲೀಸರು ನೀಲಾಂಬಿಕೆಯನ್ನು ಅರೆಸ್ಟ್‌ ಮಾಡಿದಾಗ ಹಳೆ ಪೋನ್‌ ಬಚ್ಚಿಟ್ಟು ಹೊಸ ಫೋನ್‌ ತಂದಿದ್ದಳು. ಅಮಾಯಕಳಂತೆ ಪೊಲೀಸರ ಮುಂದೆ ನಟಿಸಿ, ಹಳೆಯ ಫೋನ್‌ ಬಚ್ಚಿಟ್ಟು ಹಲವು ಬಾರಿ ಪ್ಲ್ಯಾಶ್ ಮಾಡಿದ್ದಳು. ಕಂಪ್ಯೂಟರ್‌ ಸೈನ್ಸ್‌ ಓದಿದ್ದ ಯುವತಿಯು, ಸಾಕ್ಷ್ಯ ನಾಶಕ್ಕೆ ಬಿಗ್‌ ಪ್ಲಾನ್‌ ಮಾಡಿ, ಮೊಬೈಲ್‌ನಲ್ಲಿ ಡಾಟಾ ಡಿಲೀಟ್‌ ಮಾಡಿದ್ದಳು. ಇನ್ನು ಪೊಲೀಸರಿಂದ ಬಂಧಿತ ಮೂವರು ಆರೋಪಿಗಳ ಪ್ರತ್ಯೇಕ ವಿಚಾರಣೆ ನಡೆದಿದ್ದು, ಭಿನ್ನ-ಭಿನ್ನ ಉತ್ತರ ಬಂದ ಹಿನ್ನೆಲೆಯಲ್ಲಿ, ಮೂವರಿಗೆ ಮತ್ತೊಂದು ಹಂತದಲ್ಲಿ ತನಿಖೆ ನಡೆದಿದೆ.

ಲೈಸನ್ಸ್‌ ನವೀಕರಿಸದೇ ರಿವಾಲ್ವರ್‌ ಹೊಂದಿದ್ದ ಪ್ರಕರಣದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more