ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

Published : Nov 03, 2022, 11:49 AM IST

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನೀಲಾಂಬಿಕೆಯು, ಸಾಕ್ಷ ನಾಶ ಮಾಡಿ ತನಿಖೆಯ ದಾರಿ ತಪ್ಪಿಸಲು ಪ್ಲಾನ್ ಮಾಡಿದ್ದಾಳೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ನೀಲಾಂಬಿಕೆಯ ಖತರ್ನಾಕ್ ಪ್ಲಾನ್ ಹೊರಬಿದ್ದಿದೆ. ಪೊಲೀಸರು ನೀಲಾಂಬಿಕೆಯನ್ನು ಅರೆಸ್ಟ್‌ ಮಾಡಿದಾಗ ಹಳೆ ಪೋನ್‌ ಬಚ್ಚಿಟ್ಟು ಹೊಸ ಫೋನ್‌ ತಂದಿದ್ದಳು. ಅಮಾಯಕಳಂತೆ ಪೊಲೀಸರ ಮುಂದೆ ನಟಿಸಿ, ಹಳೆಯ ಫೋನ್‌ ಬಚ್ಚಿಟ್ಟು ಹಲವು ಬಾರಿ ಪ್ಲ್ಯಾಶ್ ಮಾಡಿದ್ದಳು. ಕಂಪ್ಯೂಟರ್‌ ಸೈನ್ಸ್‌ ಓದಿದ್ದ ಯುವತಿಯು, ಸಾಕ್ಷ್ಯ ನಾಶಕ್ಕೆ ಬಿಗ್‌ ಪ್ಲಾನ್‌ ಮಾಡಿ, ಮೊಬೈಲ್‌ನಲ್ಲಿ ಡಾಟಾ ಡಿಲೀಟ್‌ ಮಾಡಿದ್ದಳು. ಇನ್ನು ಪೊಲೀಸರಿಂದ ಬಂಧಿತ ಮೂವರು ಆರೋಪಿಗಳ ಪ್ರತ್ಯೇಕ ವಿಚಾರಣೆ ನಡೆದಿದ್ದು, ಭಿನ್ನ-ಭಿನ್ನ ಉತ್ತರ ಬಂದ ಹಿನ್ನೆಲೆಯಲ್ಲಿ, ಮೂವರಿಗೆ ಮತ್ತೊಂದು ಹಂತದಲ್ಲಿ ತನಿಖೆ ನಡೆದಿದೆ.

ಲೈಸನ್ಸ್‌ ನವೀಕರಿಸದೇ ರಿವಾಲ್ವರ್‌ ಹೊಂದಿದ್ದ ಪ್ರಕರಣದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more