ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

Published : Nov 03, 2022, 11:49 AM IST

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನೀಲಾಂಬಿಕೆಯು, ಸಾಕ್ಷ ನಾಶ ಮಾಡಿ ತನಿಖೆಯ ದಾರಿ ತಪ್ಪಿಸಲು ಪ್ಲಾನ್ ಮಾಡಿದ್ದಾಳೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ನೀಲಾಂಬಿಕೆಯ ಖತರ್ನಾಕ್ ಪ್ಲಾನ್ ಹೊರಬಿದ್ದಿದೆ. ಪೊಲೀಸರು ನೀಲಾಂಬಿಕೆಯನ್ನು ಅರೆಸ್ಟ್‌ ಮಾಡಿದಾಗ ಹಳೆ ಪೋನ್‌ ಬಚ್ಚಿಟ್ಟು ಹೊಸ ಫೋನ್‌ ತಂದಿದ್ದಳು. ಅಮಾಯಕಳಂತೆ ಪೊಲೀಸರ ಮುಂದೆ ನಟಿಸಿ, ಹಳೆಯ ಫೋನ್‌ ಬಚ್ಚಿಟ್ಟು ಹಲವು ಬಾರಿ ಪ್ಲ್ಯಾಶ್ ಮಾಡಿದ್ದಳು. ಕಂಪ್ಯೂಟರ್‌ ಸೈನ್ಸ್‌ ಓದಿದ್ದ ಯುವತಿಯು, ಸಾಕ್ಷ್ಯ ನಾಶಕ್ಕೆ ಬಿಗ್‌ ಪ್ಲಾನ್‌ ಮಾಡಿ, ಮೊಬೈಲ್‌ನಲ್ಲಿ ಡಾಟಾ ಡಿಲೀಟ್‌ ಮಾಡಿದ್ದಳು. ಇನ್ನು ಪೊಲೀಸರಿಂದ ಬಂಧಿತ ಮೂವರು ಆರೋಪಿಗಳ ಪ್ರತ್ಯೇಕ ವಿಚಾರಣೆ ನಡೆದಿದ್ದು, ಭಿನ್ನ-ಭಿನ್ನ ಉತ್ತರ ಬಂದ ಹಿನ್ನೆಲೆಯಲ್ಲಿ, ಮೂವರಿಗೆ ಮತ್ತೊಂದು ಹಂತದಲ್ಲಿ ತನಿಖೆ ನಡೆದಿದೆ.

ಲೈಸನ್ಸ್‌ ನವೀಕರಿಸದೇ ರಿವಾಲ್ವರ್‌ ಹೊಂದಿದ್ದ ಪ್ರಕರಣದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more