ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

Published : Nov 03, 2022, 11:49 AM IST

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನೀಲಾಂಬಿಕೆಯು, ಸಾಕ್ಷ ನಾಶ ಮಾಡಿ ತನಿಖೆಯ ದಾರಿ ತಪ್ಪಿಸಲು ಪ್ಲಾನ್ ಮಾಡಿದ್ದಾಳೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ನೀಲಾಂಬಿಕೆಯ ಖತರ್ನಾಕ್ ಪ್ಲಾನ್ ಹೊರಬಿದ್ದಿದೆ. ಪೊಲೀಸರು ನೀಲಾಂಬಿಕೆಯನ್ನು ಅರೆಸ್ಟ್‌ ಮಾಡಿದಾಗ ಹಳೆ ಪೋನ್‌ ಬಚ್ಚಿಟ್ಟು ಹೊಸ ಫೋನ್‌ ತಂದಿದ್ದಳು. ಅಮಾಯಕಳಂತೆ ಪೊಲೀಸರ ಮುಂದೆ ನಟಿಸಿ, ಹಳೆಯ ಫೋನ್‌ ಬಚ್ಚಿಟ್ಟು ಹಲವು ಬಾರಿ ಪ್ಲ್ಯಾಶ್ ಮಾಡಿದ್ದಳು. ಕಂಪ್ಯೂಟರ್‌ ಸೈನ್ಸ್‌ ಓದಿದ್ದ ಯುವತಿಯು, ಸಾಕ್ಷ್ಯ ನಾಶಕ್ಕೆ ಬಿಗ್‌ ಪ್ಲಾನ್‌ ಮಾಡಿ, ಮೊಬೈಲ್‌ನಲ್ಲಿ ಡಾಟಾ ಡಿಲೀಟ್‌ ಮಾಡಿದ್ದಳು. ಇನ್ನು ಪೊಲೀಸರಿಂದ ಬಂಧಿತ ಮೂವರು ಆರೋಪಿಗಳ ಪ್ರತ್ಯೇಕ ವಿಚಾರಣೆ ನಡೆದಿದ್ದು, ಭಿನ್ನ-ಭಿನ್ನ ಉತ್ತರ ಬಂದ ಹಿನ್ನೆಲೆಯಲ್ಲಿ, ಮೂವರಿಗೆ ಮತ್ತೊಂದು ಹಂತದಲ್ಲಿ ತನಿಖೆ ನಡೆದಿದೆ.

ಲೈಸನ್ಸ್‌ ನವೀಕರಿಸದೇ ರಿವಾಲ್ವರ್‌ ಹೊಂದಿದ್ದ ಪ್ರಕರಣದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ!

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more