Crime News: ಎರಡು ಹೆಣ ಉರುಳಿಸಿ ಪ್ರೇಯಸಿ ಜೊತೆ ಹೋಗಿದ್ದ: ಸ್ಕಾಚ್ ಬಾಟಲ್‌ನಿಂದ ತಗ್ಲಾಕಿಕೊಂಡ ಹಂತಕರು

Crime News: ಎರಡು ಹೆಣ ಉರುಳಿಸಿ ಪ್ರೇಯಸಿ ಜೊತೆ ಹೋಗಿದ್ದ: ಸ್ಕಾಚ್ ಬಾಟಲ್‌ನಿಂದ ತಗ್ಲಾಕಿಕೊಂಡ ಹಂತಕರು

Published : Dec 23, 2022, 04:48 PM IST

ಇತ್ತೀಚೆಗೆ ಬೆಂಗಳೂರಿನ ಕೊರಮಂಗಲದ ಬಂಗಲೆಯೊಂದರಲ್ಲಿ ಡಬಲ್ ಮರ್ಡರ್ ಆಗಿತ್ತು. ಪೊಲೀಸರು ಹಂತಕರ ಹೆಡೆಮುರಿ ಕಟ್ಟಿದ್ದಾರೆ.
 

ಬೆಂಗಳೂರಿನ ಕೊರಮಂಗಲದ ಬಂಗಲೆಯೊಂದರಲ್ಲಿ ಡಬಲ್ ಮರ್ಡರ್ ಆಗಿತ್ತು. ಆ ಕೊಲೆಗಳನ್ನು  ಆ ಮನೆಯಲ್ಲಿ ಕೆಲಸ ಮಾಡ್ತಿದ್ದವನೇ ಮಾಡಿರಬಹುದು ಅನ್ನೋ ಶಂಕೆ ಇದೆ ಅಂತ ಮೊನ್ನೆಯ ಎಪಿಸೋಡ್'ನಲ್ಲಿ ಹೇಳಿದ್ವಿ. ಆದ್ರೆ ಇವತ್ತು ಆ ಮರ್ಡರರ್ ತಗ್ಲಾಕಿಕೊಂಡಿದ್ದಾನೆ. ಅವನ ಜೊತೆ ಇನ್ನಿಬ್ಬರೂ ಸಹ ಅಂದರ್ ಆಗಿದ್ದಾರೆ. ಆದ್ರೆ ಇಷ್ಟೇ ಅಗಿದ್ರೆ ನಾವು ಇವತ್ತು ಮತ್ತೇ ಅದೇ ಸ್ಟೋರಿಯನ್ನ ಹೇಳ್ತಿರಲಿಲ್ಲ. ಆದ್ರೆ ಆ ಕೊಲೆಗಾರರು ತಗ್ಲಾಕೊಂಡ ರೀತಿ ಇದ್ಯಲ್ಲ, ನಿಜಕ್ಕೂ ರೋಚಕ. ಕೊಲೆ ಮಾಡಿ ಪೊಲೀಸರಿಂದ ಬಹು ದೂರ ಹೋಗಿದ್ದ ಹಂತಕರು ಒಂದು ಸ್ಕಾಚ್ ಬಾಟಲ್ಗಾಗಿ ಮತ್ತೆ ವಾಪಸ್ ಆಗಿ ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದಾರೆ. ಹೀಗೆ ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದ ಹಂತಕರ ಹೆಡೆಮುರಿ ಕಟ್ಟಿದ ರೋಚಕ ಕಥೆಯ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Save Environment: ಮಕ್ಕಳ ಮುಖದಲ್ಲಿ ನಗು ತರಿಸ್ತಿದೆ ಸಿಗರೇಟ್ ತುಂಡು

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!