ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

Published : Nov 27, 2022, 04:17 PM IST

ಸಾಲಕ್ಕೆ ಅಂಜಿ ಮೂರು ವರ್ಷದ ಮಗಳನ್ನು ಕೊಂದು, ಸಾಫ್ಟ್‌ವೇರ್ ಇಂಜಿನಿಯರ್' ಆತ್ಮಹತ್ಯೆಗೆ ಯತ್ನಿಸಿದ್ದ. ಈ ಪ್ರಕರಣ ರೋಚಕ ತಿರುವು ಪಡೆದಿದೆ.
 

ಆತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ.‌ ನಗರದ ಅಪಾರ್ಟ್ಮೆಂಟ್'ನಲ್ಲಿ ಫ್ಯಾಮಿಲಿ ಜೊತೆಗೆ ಜೀವನ ಸಾಗಿಸುತ್ತಿದ್ದ. ಕೈತುಂಬಾ ಸಂಬಳ, ಹೆಂಡತಿ ಮತ್ತು ಮುದ್ದಾದ 3 ವರ್ಷದ ಮಗುವಿನ ಜೊತೆ ಬಿಂದಾಸ್ ಆಗಿ ಲೈಫ್ ಲೀಡ್ ಮಾಡ್ತಿದ್ದ. ಆದ್ರೆ ಆ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ, ಶಾಲೆಗೆ ಅಂತ ಹೋದ ಅಪ್ಪ ಮಗಳು ನಾಪತ್ತೆಯಾಗಿದ್ರು. ಎಲ್ಲಿ ಹೋದ್ರು ಅಂತ ಹುಡುಕುತ್ತಿರುವಾಗ್ಲೇ ದೂರದ ಕೋಲಾರದಿಂದ ಬಂದ ಪೊಲೀಸರ ಫೋನ್ ಕಾಲ್ ಅಪ್ಪ ಮಗಳ ಸಾವಿನ ಸುದ್ದಿ ಕೊಟ್ಟಿತ್ತು. ಕೆರೆಯಲ್ಲಿ ಮಗುವಿನ ಮೃತದೇಹ, ಕೆರೆ ಪಕ್ಕದಲ್ಲಿ ಕಾರು ಇತ್ತು. ಆದರೆ ಅಪ್ಪನ ಶವವಾಗಲಿ ಅಥವಾ ಸುಳಿವಾಗಲಿ ಏನೂ ಇಲ್ಲ. ಇದೇ ಕೇಸ್ ಬೆನ್ನು ಬಿದ್ದ ಪೊಲೀಸರಿಗೆ ಪ್ರತೀ ಹಂತದಲ್ಲೂ ಟ್ವಿಸ್ಟ್ ಹಾಗೂ ಟರ್ನ್'ಗಳು. ಅಷ್ಟಕ್ಕೂ ಆ ಇಂಜಿನಿಯರ್ ಬಾಳಲ್ಲಿ ಎದ್ದ ಬಿರುಗಾಳಿ ಎಂಥದ್ದು..? ಕೊಲಾರದ ಕೆರೆಯೊಂದರಲ್ಲಿ ಸಿಕ್ಕ ಪುಟ್ಟ ಮಗುವಿನ ಕೇಸ್ ಪೊಲೀಸರು ಬೇದಿಸಿದ್ದೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯಶಸ್ವಿ ಚಿಕಿತ್ಸೆ: ವೃದ್ಧನ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more