ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

Published : Nov 27, 2022, 04:17 PM IST

ಸಾಲಕ್ಕೆ ಅಂಜಿ ಮೂರು ವರ್ಷದ ಮಗಳನ್ನು ಕೊಂದು, ಸಾಫ್ಟ್‌ವೇರ್ ಇಂಜಿನಿಯರ್' ಆತ್ಮಹತ್ಯೆಗೆ ಯತ್ನಿಸಿದ್ದ. ಈ ಪ್ರಕರಣ ರೋಚಕ ತಿರುವು ಪಡೆದಿದೆ.
 

ಆತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ.‌ ನಗರದ ಅಪಾರ್ಟ್ಮೆಂಟ್'ನಲ್ಲಿ ಫ್ಯಾಮಿಲಿ ಜೊತೆಗೆ ಜೀವನ ಸಾಗಿಸುತ್ತಿದ್ದ. ಕೈತುಂಬಾ ಸಂಬಳ, ಹೆಂಡತಿ ಮತ್ತು ಮುದ್ದಾದ 3 ವರ್ಷದ ಮಗುವಿನ ಜೊತೆ ಬಿಂದಾಸ್ ಆಗಿ ಲೈಫ್ ಲೀಡ್ ಮಾಡ್ತಿದ್ದ. ಆದ್ರೆ ಆ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ, ಶಾಲೆಗೆ ಅಂತ ಹೋದ ಅಪ್ಪ ಮಗಳು ನಾಪತ್ತೆಯಾಗಿದ್ರು. ಎಲ್ಲಿ ಹೋದ್ರು ಅಂತ ಹುಡುಕುತ್ತಿರುವಾಗ್ಲೇ ದೂರದ ಕೋಲಾರದಿಂದ ಬಂದ ಪೊಲೀಸರ ಫೋನ್ ಕಾಲ್ ಅಪ್ಪ ಮಗಳ ಸಾವಿನ ಸುದ್ದಿ ಕೊಟ್ಟಿತ್ತು. ಕೆರೆಯಲ್ಲಿ ಮಗುವಿನ ಮೃತದೇಹ, ಕೆರೆ ಪಕ್ಕದಲ್ಲಿ ಕಾರು ಇತ್ತು. ಆದರೆ ಅಪ್ಪನ ಶವವಾಗಲಿ ಅಥವಾ ಸುಳಿವಾಗಲಿ ಏನೂ ಇಲ್ಲ. ಇದೇ ಕೇಸ್ ಬೆನ್ನು ಬಿದ್ದ ಪೊಲೀಸರಿಗೆ ಪ್ರತೀ ಹಂತದಲ್ಲೂ ಟ್ವಿಸ್ಟ್ ಹಾಗೂ ಟರ್ನ್'ಗಳು. ಅಷ್ಟಕ್ಕೂ ಆ ಇಂಜಿನಿಯರ್ ಬಾಳಲ್ಲಿ ಎದ್ದ ಬಿರುಗಾಳಿ ಎಂಥದ್ದು..? ಕೊಲಾರದ ಕೆರೆಯೊಂದರಲ್ಲಿ ಸಿಕ್ಕ ಪುಟ್ಟ ಮಗುವಿನ ಕೇಸ್ ಪೊಲೀಸರು ಬೇದಿಸಿದ್ದೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯಶಸ್ವಿ ಚಿಕಿತ್ಸೆ: ವೃದ್ಧನ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more