ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

Published : Nov 27, 2022, 04:17 PM IST

ಸಾಲಕ್ಕೆ ಅಂಜಿ ಮೂರು ವರ್ಷದ ಮಗಳನ್ನು ಕೊಂದು, ಸಾಫ್ಟ್‌ವೇರ್ ಇಂಜಿನಿಯರ್' ಆತ್ಮಹತ್ಯೆಗೆ ಯತ್ನಿಸಿದ್ದ. ಈ ಪ್ರಕರಣ ರೋಚಕ ತಿರುವು ಪಡೆದಿದೆ.
 

ಆತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ.‌ ನಗರದ ಅಪಾರ್ಟ್ಮೆಂಟ್'ನಲ್ಲಿ ಫ್ಯಾಮಿಲಿ ಜೊತೆಗೆ ಜೀವನ ಸಾಗಿಸುತ್ತಿದ್ದ. ಕೈತುಂಬಾ ಸಂಬಳ, ಹೆಂಡತಿ ಮತ್ತು ಮುದ್ದಾದ 3 ವರ್ಷದ ಮಗುವಿನ ಜೊತೆ ಬಿಂದಾಸ್ ಆಗಿ ಲೈಫ್ ಲೀಡ್ ಮಾಡ್ತಿದ್ದ. ಆದ್ರೆ ಆ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ, ಶಾಲೆಗೆ ಅಂತ ಹೋದ ಅಪ್ಪ ಮಗಳು ನಾಪತ್ತೆಯಾಗಿದ್ರು. ಎಲ್ಲಿ ಹೋದ್ರು ಅಂತ ಹುಡುಕುತ್ತಿರುವಾಗ್ಲೇ ದೂರದ ಕೋಲಾರದಿಂದ ಬಂದ ಪೊಲೀಸರ ಫೋನ್ ಕಾಲ್ ಅಪ್ಪ ಮಗಳ ಸಾವಿನ ಸುದ್ದಿ ಕೊಟ್ಟಿತ್ತು. ಕೆರೆಯಲ್ಲಿ ಮಗುವಿನ ಮೃತದೇಹ, ಕೆರೆ ಪಕ್ಕದಲ್ಲಿ ಕಾರು ಇತ್ತು. ಆದರೆ ಅಪ್ಪನ ಶವವಾಗಲಿ ಅಥವಾ ಸುಳಿವಾಗಲಿ ಏನೂ ಇಲ್ಲ. ಇದೇ ಕೇಸ್ ಬೆನ್ನು ಬಿದ್ದ ಪೊಲೀಸರಿಗೆ ಪ್ರತೀ ಹಂತದಲ್ಲೂ ಟ್ವಿಸ್ಟ್ ಹಾಗೂ ಟರ್ನ್'ಗಳು. ಅಷ್ಟಕ್ಕೂ ಆ ಇಂಜಿನಿಯರ್ ಬಾಳಲ್ಲಿ ಎದ್ದ ಬಿರುಗಾಳಿ ಎಂಥದ್ದು..? ಕೊಲಾರದ ಕೆರೆಯೊಂದರಲ್ಲಿ ಸಿಕ್ಕ ಪುಟ್ಟ ಮಗುವಿನ ಕೇಸ್ ಪೊಲೀಸರು ಬೇದಿಸಿದ್ದೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯಶಸ್ವಿ ಚಿಕಿತ್ಸೆ: ವೃದ್ಧನ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more