ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

ಸಾಲ ತಂದ ಆಪತ್ತು: ಮಗುವನ್ನು ಕೊಂದು ದೇಶ ಸುತ್ತಲು ಹೋದ ತಂದೆ

Published : Nov 27, 2022, 04:17 PM IST

ಸಾಲಕ್ಕೆ ಅಂಜಿ ಮೂರು ವರ್ಷದ ಮಗಳನ್ನು ಕೊಂದು, ಸಾಫ್ಟ್‌ವೇರ್ ಇಂಜಿನಿಯರ್' ಆತ್ಮಹತ್ಯೆಗೆ ಯತ್ನಿಸಿದ್ದ. ಈ ಪ್ರಕರಣ ರೋಚಕ ತಿರುವು ಪಡೆದಿದೆ.
 

ಆತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ.‌ ನಗರದ ಅಪಾರ್ಟ್ಮೆಂಟ್'ನಲ್ಲಿ ಫ್ಯಾಮಿಲಿ ಜೊತೆಗೆ ಜೀವನ ಸಾಗಿಸುತ್ತಿದ್ದ. ಕೈತುಂಬಾ ಸಂಬಳ, ಹೆಂಡತಿ ಮತ್ತು ಮುದ್ದಾದ 3 ವರ್ಷದ ಮಗುವಿನ ಜೊತೆ ಬಿಂದಾಸ್ ಆಗಿ ಲೈಫ್ ಲೀಡ್ ಮಾಡ್ತಿದ್ದ. ಆದ್ರೆ ಆ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಏನೋ, ಶಾಲೆಗೆ ಅಂತ ಹೋದ ಅಪ್ಪ ಮಗಳು ನಾಪತ್ತೆಯಾಗಿದ್ರು. ಎಲ್ಲಿ ಹೋದ್ರು ಅಂತ ಹುಡುಕುತ್ತಿರುವಾಗ್ಲೇ ದೂರದ ಕೋಲಾರದಿಂದ ಬಂದ ಪೊಲೀಸರ ಫೋನ್ ಕಾಲ್ ಅಪ್ಪ ಮಗಳ ಸಾವಿನ ಸುದ್ದಿ ಕೊಟ್ಟಿತ್ತು. ಕೆರೆಯಲ್ಲಿ ಮಗುವಿನ ಮೃತದೇಹ, ಕೆರೆ ಪಕ್ಕದಲ್ಲಿ ಕಾರು ಇತ್ತು. ಆದರೆ ಅಪ್ಪನ ಶವವಾಗಲಿ ಅಥವಾ ಸುಳಿವಾಗಲಿ ಏನೂ ಇಲ್ಲ. ಇದೇ ಕೇಸ್ ಬೆನ್ನು ಬಿದ್ದ ಪೊಲೀಸರಿಗೆ ಪ್ರತೀ ಹಂತದಲ್ಲೂ ಟ್ವಿಸ್ಟ್ ಹಾಗೂ ಟರ್ನ್'ಗಳು. ಅಷ್ಟಕ್ಕೂ ಆ ಇಂಜಿನಿಯರ್ ಬಾಳಲ್ಲಿ ಎದ್ದ ಬಿರುಗಾಳಿ ಎಂಥದ್ದು..? ಕೊಲಾರದ ಕೆರೆಯೊಂದರಲ್ಲಿ ಸಿಕ್ಕ ಪುಟ್ಟ ಮಗುವಿನ ಕೇಸ್ ಪೊಲೀಸರು ಬೇದಿಸಿದ್ದೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯಶಸ್ವಿ ಚಿಕಿತ್ಸೆ: ವೃದ್ಧನ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!
 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more