'ದೊಂಬಿ ಮಾಡಿದವರು ಧರ್ಮರಕ್ಷಣೆಗೆ ಬಂದಿದ್ದರು'

'ದೊಂಬಿ ಮಾಡಿದವರು ಧರ್ಮರಕ್ಷಣೆಗೆ ಬಂದಿದ್ದರು'

Published : Aug 17, 2020, 09:16 PM IST

ಬೆಂಗಳೂರು ಗಲಭೆಯಲ್ಲಿ ಮೃತಪಟ್ಟವರು ಹುತಾತ್ಮರು!/  ಧರ್ಮ ರಕ್ಷಣೆಗಾಗಿ ಬಂದಿದ್ದರು/ ಶಾಸಕರಿಂದ ಎಂಥ ಹೇಳಿಕೆ/ ಪೊಲೀಸರ ಮೇಲೆ ಸಲ್ಲದ ಆರೋಪ

ಬೆಂಗಳೂರು (ಆ. 17) ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಸುಟ್ಟವರು, ಸುವರ್ಣ ನ್ಯೂಸ್ ವರದಿಗಾರರ ಮೇಲೆ ದಾಳಿ ಮಾಡಿದವರು ಧರ್ಮರಕ್ಷಕರು! ಇಂಥ ಮಾತನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳುತ್ತಾರೆ.

ಮಧ್ಯರಾತ್ರಿ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದನಂತೆ ಪುಂಡ!

ಹಾಗಾದರೆ  ಇಂಥ ಮಾತನ್ನು ಹೇಳಲು ಕಾರಣವೇನು? ಸೋಶಿಯಲ್ ಮೀಡಿಯಾದಿಂದ ಹುಟ್ಟಿಕೊಂಡ ಒಂದು ಸಣ್ಣ ಕಿಡಿ ಹೊತ್ತಿ ಉರಿಯಲು ಕಾರಣ ಏನು? 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?