'ದೊಂಬಿ ಮಾಡಿದವರು ಧರ್ಮರಕ್ಷಣೆಗೆ ಬಂದಿದ್ದರು'

'ದೊಂಬಿ ಮಾಡಿದವರು ಧರ್ಮರಕ್ಷಣೆಗೆ ಬಂದಿದ್ದರು'

Published : Aug 17, 2020, 09:16 PM IST

ಬೆಂಗಳೂರು ಗಲಭೆಯಲ್ಲಿ ಮೃತಪಟ್ಟವರು ಹುತಾತ್ಮರು!/  ಧರ್ಮ ರಕ್ಷಣೆಗಾಗಿ ಬಂದಿದ್ದರು/ ಶಾಸಕರಿಂದ ಎಂಥ ಹೇಳಿಕೆ/ ಪೊಲೀಸರ ಮೇಲೆ ಸಲ್ಲದ ಆರೋಪ

ಬೆಂಗಳೂರು (ಆ. 17) ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಸುಟ್ಟವರು, ಸುವರ್ಣ ನ್ಯೂಸ್ ವರದಿಗಾರರ ಮೇಲೆ ದಾಳಿ ಮಾಡಿದವರು ಧರ್ಮರಕ್ಷಕರು! ಇಂಥ ಮಾತನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳುತ್ತಾರೆ.

ಮಧ್ಯರಾತ್ರಿ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದನಂತೆ ಪುಂಡ!

ಹಾಗಾದರೆ  ಇಂಥ ಮಾತನ್ನು ಹೇಳಲು ಕಾರಣವೇನು? ಸೋಶಿಯಲ್ ಮೀಡಿಯಾದಿಂದ ಹುಟ್ಟಿಕೊಂಡ ಒಂದು ಸಣ್ಣ ಕಿಡಿ ಹೊತ್ತಿ ಉರಿಯಲು ಕಾರಣ ಏನು? 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!