ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

Published : Nov 07, 2023, 11:41 AM IST

ಬ್ಯಾಂಕ್‌ನಿಂದ ಪಡೆದಿರೋ ಸಾಲ ಸರಿಯಾಗಿ ತುಂಬಿ ಋಣ ಮುಕ್ತರಾಗಿರೋಣ ಅಂತಾ ಅಲ್ಲೊಬ್ಬ ರೈತ ನಿಯತ್ತಿನಿಂದ ಬ್ಯಾಂಕ್‌ಗೆ ಸಾಲದ ಹಣ ಮರುಪಾವತಿಸಿದ್ರೆ. ರೈತನ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡ ಬ್ಯಾಂಕ್ ಮ್ಯಾನೇಜರೊಬ್ಬ ಮಹಾ ಮೋಸ ಮಾಡಿದ್ದಾನೆ. 
 

ಮಹದೇವಪ್ಪ ಜೋಗಿನ್ ಕೈಯಲ್ಲಿ ಹಣ ಇಲ್ದೆ, ಟ್ರ್ಯಾಕ್ಟರ್ ಕಂತು ತುಂಬೋದಕ್ಕಾಗ್ದೆ ರೈತ(Farmer) ಮಹದೇವಪ್ಪ ಕಂಗಾಲಾಗಿದಾರೆ. ರೈತ ಮಹದೇವಪ್ಪ ಸ್ಥಿತಿಗೆ ಕಾರಣ ಲಕ್ಕುಂಡಿ ಕೆನರಾ ಬ್ಯಾಂಕ್ ಮ್ಯಾನೇಜರ್. 2018ರಲ್ಲಿ ಕೆನರಾ ಬ್ಯಾಂಕ್‌ನಲ್ಲಿ(Canara bank) ಸಾಲ ಪಡೆದು ಅದೇ ವರ್ಷ ಪೂರ್ಣ ಪ್ರಮಾಣದಲ್ಲಿ ಪರುಪಾವತಿಸಿದ್ರು. ಆದ್ರೆ ಮಹದೇವಪ್ಪ ಬಳಿ ಹಣ ಇಸ್ಕೊಂಡಿದ್ದ ಆಗಿನ ಬ್ಯಾಂಕ್ ಮ್ಯಾನೇಜರ್ ರಂಗಪ್ಪ ತನ್ನ ಜೇಬಿಗೆ ಇಳಿಸಿಕೊಂಡಿದ್ದಾನೆ. 2018 ರಲ್ಲಿ ಮಹದೇವಪ್ಪ ಕುಟುಂಬ ಕೆನರಾ ಬ್ಯಾಂಕ್ ನಿಂದ 2 ಲಕ್ಷ ರೂಪಾಯಿ ಸಾಲ ಪಡೆದಿತ್ತು. ನಂತ್ರ ಪಿಎಲ್ಡಿ ಬ್ಯಾಂಕ್ನಿಂದ ಹಣ ಪಡೆದು ಟ್ರ್ಯಾಕ್ಟರ್(Tractor) ಖರೀದಿಗೆ ಮಹದೇವಪ್ಪ ಕುಟುಂಬ ನಿರ್ಧಿಸಿತ್ತು. ಇದಕ್ಕಾಗಿ ಕೆನರಾ ಬ್ಯಾಂಕ್‌ನಕಲ್ಲಿದ್ದ ಸಾಲ ತೀರಿಸಬೇಕಿತ್ತು. ಬ್ಯಾಂಕ್ ಸಾಲ ಕ್ಲೀಯರ್ ಮಾಡಲು ಹೋದ ರೈತನಿಗೆ ಕೌಂಟರ್ನಲ್ಲಿ ಜನ ಜಾಸ್ತಿ ಇದ್ದಾರೆ. ಹೀಗಾಗಿ ನಾನೇ ದುಡ್ಡು ಕಟ್ಟುತ್ತೇನೆಂದು ಆಗಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ರಂಗಪ್ಪ 2 ಲಕ್ಷದ 18 ನೂರು ರೂಪಾಯಿ ಪಡೆದುಕೊಂಡಿದ್ದ. ಮರುದಿನ ಬ್ಯಾಂಕ್ಗೆ ಹೋಗಿದ್ದ ಮಹದೇವಪ್ಪಗೆ ನೋ ಡ್ಯೂ, ನೋ ಲೋನ್ ಸರ್ಟಿಫಿಕೆಟ್ ಕೊಟ್ಟು ಕಳುಹಿಸಿದ್ದ.ಸರ್ಟಿಫಿಕೆಟ್ ಪಡೆದು, ಪಿಎಲ್ ಡಿ ಬ್ಯಾಂಕ್ನಿಂದ ಟ್ರ್ಯಾಕ್ಟರ್ ಸಾಲ ಪಡೆಯಲಾಗಿತ್ತು. ಮೂರು ವರ್ಷದ ನಂತ್ರ ಸಾಲದ ನೋಟಿಸ್ ಬಂದ್ಮೇಲೆ ಬ್ಯಾಂಕ್‌ನಲ್ಲಿ ವಿಚಾರಿಸಿದಾಗ, ಮೋಸ ಹೋಗಿರೋದು ಬೆಳಕಿಗೆ ಬಂದಿದೆ. ಸದ್ಯ ಬ್ಯಾಂಕ್ ಮ್ಯಾನೇಜರ್ ರಂಗಪ್ಪನನ್ನು ಅಮಾನತುಗೊಳಿಸಿದ್ದಾರೆ. ಆದ್ರೆ, ಮಹದೇವಪ್ಪ ಖಾತೆಗೆ ಹಣ ಬಂದಿಲ್ಲ.. ಈ ಬಗ್ಗೆ ಈಗಿನ ಬ್ಯಾಂಕ್ ಮ್ಯಾನೇಜರ್ಗೆ ಕೇಳಿದ್ರೆ ನೀವು ಹಬ್ಬಳ್ಳಿಯ ರಿಜಿನಲ್ ಕಚೇರಿಗೆ ಹೋಗಿ ಕೇಳಿ ಅಂತಿದಾರಂತೆ. 

ಇದನ್ನೂ ವೀಕ್ಷಿಸಿ:  ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಿಗ್ ಇಂಪ್ಯಾಕ್ಟ್ : ಕಾಂಬೋಡಿಯಾದಲ್ಲಿ ಲಾಕ್ ಆಗಿದ್ದ ಕನ್ನಡಿಗನ ರಕ್ಷಣೆ

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more