ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

ರೈತನಿಗೆ ಮಹಾ ಮೋಸ ಮಾಡಿದ ಬ್ಯಾಂಕ್ ಮ್ಯಾನೇಜರ್: 3 ವರ್ಷಗಳ ಬಳಿಕ ಮನೆಗೆ ಬಂದಿತ್ತು ನೋಟಿಸ್..!

Published : Nov 07, 2023, 11:41 AM IST

ಬ್ಯಾಂಕ್‌ನಿಂದ ಪಡೆದಿರೋ ಸಾಲ ಸರಿಯಾಗಿ ತುಂಬಿ ಋಣ ಮುಕ್ತರಾಗಿರೋಣ ಅಂತಾ ಅಲ್ಲೊಬ್ಬ ರೈತ ನಿಯತ್ತಿನಿಂದ ಬ್ಯಾಂಕ್‌ಗೆ ಸಾಲದ ಹಣ ಮರುಪಾವತಿಸಿದ್ರೆ. ರೈತನ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡ ಬ್ಯಾಂಕ್ ಮ್ಯಾನೇಜರೊಬ್ಬ ಮಹಾ ಮೋಸ ಮಾಡಿದ್ದಾನೆ. 
 

ಮಹದೇವಪ್ಪ ಜೋಗಿನ್ ಕೈಯಲ್ಲಿ ಹಣ ಇಲ್ದೆ, ಟ್ರ್ಯಾಕ್ಟರ್ ಕಂತು ತುಂಬೋದಕ್ಕಾಗ್ದೆ ರೈತ(Farmer) ಮಹದೇವಪ್ಪ ಕಂಗಾಲಾಗಿದಾರೆ. ರೈತ ಮಹದೇವಪ್ಪ ಸ್ಥಿತಿಗೆ ಕಾರಣ ಲಕ್ಕುಂಡಿ ಕೆನರಾ ಬ್ಯಾಂಕ್ ಮ್ಯಾನೇಜರ್. 2018ರಲ್ಲಿ ಕೆನರಾ ಬ್ಯಾಂಕ್‌ನಲ್ಲಿ(Canara bank) ಸಾಲ ಪಡೆದು ಅದೇ ವರ್ಷ ಪೂರ್ಣ ಪ್ರಮಾಣದಲ್ಲಿ ಪರುಪಾವತಿಸಿದ್ರು. ಆದ್ರೆ ಮಹದೇವಪ್ಪ ಬಳಿ ಹಣ ಇಸ್ಕೊಂಡಿದ್ದ ಆಗಿನ ಬ್ಯಾಂಕ್ ಮ್ಯಾನೇಜರ್ ರಂಗಪ್ಪ ತನ್ನ ಜೇಬಿಗೆ ಇಳಿಸಿಕೊಂಡಿದ್ದಾನೆ. 2018 ರಲ್ಲಿ ಮಹದೇವಪ್ಪ ಕುಟುಂಬ ಕೆನರಾ ಬ್ಯಾಂಕ್ ನಿಂದ 2 ಲಕ್ಷ ರೂಪಾಯಿ ಸಾಲ ಪಡೆದಿತ್ತು. ನಂತ್ರ ಪಿಎಲ್ಡಿ ಬ್ಯಾಂಕ್ನಿಂದ ಹಣ ಪಡೆದು ಟ್ರ್ಯಾಕ್ಟರ್(Tractor) ಖರೀದಿಗೆ ಮಹದೇವಪ್ಪ ಕುಟುಂಬ ನಿರ್ಧಿಸಿತ್ತು. ಇದಕ್ಕಾಗಿ ಕೆನರಾ ಬ್ಯಾಂಕ್‌ನಕಲ್ಲಿದ್ದ ಸಾಲ ತೀರಿಸಬೇಕಿತ್ತು. ಬ್ಯಾಂಕ್ ಸಾಲ ಕ್ಲೀಯರ್ ಮಾಡಲು ಹೋದ ರೈತನಿಗೆ ಕೌಂಟರ್ನಲ್ಲಿ ಜನ ಜಾಸ್ತಿ ಇದ್ದಾರೆ. ಹೀಗಾಗಿ ನಾನೇ ದುಡ್ಡು ಕಟ್ಟುತ್ತೇನೆಂದು ಆಗಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ರಂಗಪ್ಪ 2 ಲಕ್ಷದ 18 ನೂರು ರೂಪಾಯಿ ಪಡೆದುಕೊಂಡಿದ್ದ. ಮರುದಿನ ಬ್ಯಾಂಕ್ಗೆ ಹೋಗಿದ್ದ ಮಹದೇವಪ್ಪಗೆ ನೋ ಡ್ಯೂ, ನೋ ಲೋನ್ ಸರ್ಟಿಫಿಕೆಟ್ ಕೊಟ್ಟು ಕಳುಹಿಸಿದ್ದ.ಸರ್ಟಿಫಿಕೆಟ್ ಪಡೆದು, ಪಿಎಲ್ ಡಿ ಬ್ಯಾಂಕ್ನಿಂದ ಟ್ರ್ಯಾಕ್ಟರ್ ಸಾಲ ಪಡೆಯಲಾಗಿತ್ತು. ಮೂರು ವರ್ಷದ ನಂತ್ರ ಸಾಲದ ನೋಟಿಸ್ ಬಂದ್ಮೇಲೆ ಬ್ಯಾಂಕ್‌ನಲ್ಲಿ ವಿಚಾರಿಸಿದಾಗ, ಮೋಸ ಹೋಗಿರೋದು ಬೆಳಕಿಗೆ ಬಂದಿದೆ. ಸದ್ಯ ಬ್ಯಾಂಕ್ ಮ್ಯಾನೇಜರ್ ರಂಗಪ್ಪನನ್ನು ಅಮಾನತುಗೊಳಿಸಿದ್ದಾರೆ. ಆದ್ರೆ, ಮಹದೇವಪ್ಪ ಖಾತೆಗೆ ಹಣ ಬಂದಿಲ್ಲ.. ಈ ಬಗ್ಗೆ ಈಗಿನ ಬ್ಯಾಂಕ್ ಮ್ಯಾನೇಜರ್ಗೆ ಕೇಳಿದ್ರೆ ನೀವು ಹಬ್ಬಳ್ಳಿಯ ರಿಜಿನಲ್ ಕಚೇರಿಗೆ ಹೋಗಿ ಕೇಳಿ ಅಂತಿದಾರಂತೆ. 

ಇದನ್ನೂ ವೀಕ್ಷಿಸಿ:  ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಿಗ್ ಇಂಪ್ಯಾಕ್ಟ್ : ಕಾಂಬೋಡಿಯಾದಲ್ಲಿ ಲಾಕ್ ಆಗಿದ್ದ ಕನ್ನಡಿಗನ ರಕ್ಷಣೆ

25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more