ಕಂದನ ಮೇಲೆ ಬಿದ್ದ ಮರದ ರೆಂಬೆ: ಬಿಬಿಎಂಪಿ ನಿರ್ಲಕ್ಷ್ಯ, ಬಾಲಕಿ ಸ್ಥಿತಿ ಗಂಭೀರ!

ಕಂದನ ಮೇಲೆ ಬಿದ್ದ ಮರದ ರೆಂಬೆ: ಬಿಬಿಎಂಪಿ ನಿರ್ಲಕ್ಷ್ಯ, ಬಾಲಕಿ ಸ್ಥಿತಿ ಗಂಭೀರ!

Published : Mar 12, 2020, 08:30 AM ISTUpdated : Mar 12, 2020, 08:32 AM IST

ಬಿಬಿಎಂಪಿ ನಿರ್ಲಕ್ಷ್ಯಕ್ಕೆ 8 ವರ್ಷದ ಮಗು ಜೀವನ್ಮರಣದ ಮಧ್ಯೆ ಹೋರಾಟ| ರೆಂಬೆ ಬಿದ್ದು ಬಾಲಕಿಗೆ ತೀವ್ರ ರಕ್ತಸ್ರಾವ| ಬಿಬಿಎಂಪಿ ಗೆ ಸಾಕಷ್ಟು ದೂರು ನೀಡಿದ್ರು ಕ್ಯಾರೆ ಅಂದಿರ್ಲಿಲ್ಲ

ಬೆಂಗಳೂರು[ಮಾ.12]: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಾಲಕಿಯೊಬ್ಬಳು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ನಗರದ ರಾಮಮೂರ್ತಿನಗರದ ಕೌದಲಹಳ್ಳಿಯಲ್ಲಿ ನಡೆದಿದೆ.

ಕೌದಲಹಳ್ಳಿಯ ಆಂಜನೇಯ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ 8.30ರ ಸುಮಾರಿಗೆ ಬಾಲಕಿ ರೆಚಲ್ ತ್ರಿಷಾಳನ್ನು ಅವಳ ತಂದೆ ರಾಜು ಎಂಬುವವರು ಬೆಳಗ್ಗೆ ಶಾಲೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ರೆಂಬೆ ಬಿದ್ದು ಬಾಲಕಿಗೆ ತೀವ್ರ ರಕ್ತಸ್ರಾವವಾಗಿದೆ.

ತಕ್ಷಣವೇ ಆಕೆಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!