ಕಂದನ ಮೇಲೆ ಬಿದ್ದ ಮರದ ರೆಂಬೆ: ಬಿಬಿಎಂಪಿ ನಿರ್ಲಕ್ಷ್ಯ, ಬಾಲಕಿ ಸ್ಥಿತಿ ಗಂಭೀರ!

ಕಂದನ ಮೇಲೆ ಬಿದ್ದ ಮರದ ರೆಂಬೆ: ಬಿಬಿಎಂಪಿ ನಿರ್ಲಕ್ಷ್ಯ, ಬಾಲಕಿ ಸ್ಥಿತಿ ಗಂಭೀರ!

Published : Mar 12, 2020, 08:30 AM ISTUpdated : Mar 12, 2020, 08:32 AM IST

ಬಿಬಿಎಂಪಿ ನಿರ್ಲಕ್ಷ್ಯಕ್ಕೆ 8 ವರ್ಷದ ಮಗು ಜೀವನ್ಮರಣದ ಮಧ್ಯೆ ಹೋರಾಟ| ರೆಂಬೆ ಬಿದ್ದು ಬಾಲಕಿಗೆ ತೀವ್ರ ರಕ್ತಸ್ರಾವ| ಬಿಬಿಎಂಪಿ ಗೆ ಸಾಕಷ್ಟು ದೂರು ನೀಡಿದ್ರು ಕ್ಯಾರೆ ಅಂದಿರ್ಲಿಲ್ಲ

ಬೆಂಗಳೂರು[ಮಾ.12]: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಾಲಕಿಯೊಬ್ಬಳು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ನಗರದ ರಾಮಮೂರ್ತಿನಗರದ ಕೌದಲಹಳ್ಳಿಯಲ್ಲಿ ನಡೆದಿದೆ.

ಕೌದಲಹಳ್ಳಿಯ ಆಂಜನೇಯ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ 8.30ರ ಸುಮಾರಿಗೆ ಬಾಲಕಿ ರೆಚಲ್ ತ್ರಿಷಾಳನ್ನು ಅವಳ ತಂದೆ ರಾಜು ಎಂಬುವವರು ಬೆಳಗ್ಗೆ ಶಾಲೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ರೆಂಬೆ ಬಿದ್ದು ಬಾಲಕಿಗೆ ತೀವ್ರ ರಕ್ತಸ್ರಾವವಾಗಿದೆ.

ತಕ್ಷಣವೇ ಆಕೆಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!