ಅಂಡರ್‌ಪಾಸ್ ಅವಾಂತರ, ಕಸದ ಲಾರಿಗೆ ಬಾಲಕಿ ಬಲಿ, ಬಿಬಿಎಂಪಿ ವಿರುದ್ಧ ಆಕ್ರೋಶ

ಅಂಡರ್‌ಪಾಸ್ ಅವಾಂತರ, ಕಸದ ಲಾರಿಗೆ ಬಾಲಕಿ ಬಲಿ, ಬಿಬಿಎಂಪಿ ವಿರುದ್ಧ ಆಕ್ರೋಶ

Suvarna News   | Asianet News
Published : Mar 21, 2022, 05:27 PM ISTUpdated : Mar 21, 2022, 07:22 PM IST

ಬಿಬಿಎಂಪಿ ನಿರ್ಲಕ್ಷ್ಯದ ವಿರುದ್ಧ ಅಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದರಿಂದ ರಸ್ತೆ ದಾಟಲಾಗದೇ, ಫ್ಲೈ ಓವರ್ ಮೇಲೆ ದಾಟಲು ಬರುತ್ತಾರೆ. ಆಗ ಯಮ ಸ್ವರೂಪಿಯಾಗಿ ಬಂದ ಲಾರಿ ಡಿಕ್ಕಿ ಹೊಡೆದು, ಬಾಲಕಿ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

ಬೆಂಗಳೂರು (ಮಾ. 21): ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತವಾಗುತ್ತದೆ. ರಸ್ತೆ ದಾಟುತ್ತಿದ್ದವರ ಮೇಲೆ ಬಿಬಿಎಂಪಿ ಕಸದ ಲಾರಿ ನುಗ್ಗಿದೆ.  ಮಹಿಳೆ, ಬಾಲಕಿ ಸೇರಿ ಮೂವರು ರಸ್ತೆ ದಾಟುತ್ತಿದ್ದರು. ರಸ್ತೆ ದಾಟುತ್ತಿದ್ದರಿಂದ ಬೈಕ್, ಕಾರ್ ನಿಲ್ಲಿಸಿದ್ದರು ಸವಾರರು. ಹಿಂದಿನಿಂದ ವೇಗವಾಗಿ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಾಯಗಳಾಗಿದ್ದು, ಬಾಲಕಿಯೋರ್ವಳು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಟೆಲ್ಲಾ ಮೇರಿಸ್ ಸ್ಕೂಲ್‌ನಲ್ಲಿ 9 ನೇ ತರಗತಿ ಓದುತ್ತಿದ್ದ ಬಾಲಕಿ ಅಕ್ಷಯಾ ಮೃತ ದುರ್ದೈವಿ.

 

ಬಿಬಿಎಂಪಿ ನಿರ್ಲಕ್ಷ್ಯದ ವಿರುದ್ಧ ಅಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದರಿಂದ ರಸ್ತೆ ದಾಟಲಾಗದೇ, ಫ್ಲೈ ಓವರ್ ಮೇಲೆ ದಾಟಲು ಬರುತ್ತಾರೆ. ಆಗ ಯಮ ಸ್ವರೂಪಿಯಾಗಿ ಬಂದ ಲಾರಿ ಡಿಕ್ಕಿ ಹೊಡೆದು, ಬಾಲಕಿ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more