ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ,

ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ,

Published : Jun 26, 2022, 05:08 PM IST

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. 

ಬೆಳಗಾವಿ (ಜೂ. 26): ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದಿದೆ.  ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. ಕಾರ್ಮಿಕ ಕಾರ್ಡ್ ಇರುವವರಿಗೆ 5 ಲಕ್ಷ ರೂ ಪರಿಹಾರ, ಕಾರ್ಮಿಕ ಕಾರ್ಡ್ ಇಲ್ಲದವರಿಗೆ ತಲಾ 3 ಲಕ್ಷ ರೂ ಪರಿಹಾರ ಕೊಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more