ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು  ಪತ್ನಿ ದೀಪಾ ಆರೋಪ!

ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

Published : Jul 02, 2024, 01:22 PM IST

ವಿಜಯ ಸಂಕೇಶ್ವರ, ಶಿವಕಾಂತ ಸಿದ್ನಾಳ ಪಾಲುದಾರಿಕೆಯ ಡೇರಿ
ವಿಜಯಕಾಂತ ಡೇರಿ ಆಸ್ತಿ ಕಬಳಿಸಲು ಹುನ್ನಾರ ಎಂದು ದೂರು
ಕೋಟ್ಯಾಂತರ ರೂ.ಆಸ್ತಿ ಕಬಳಿಸಲು ಮಾಟಮಂತ್ರದ ಆರೋಪ
 

 ಮಾಜಿ ಸಂಸದರ ಕುಟುಂಬ ಕಲಹ ಬೆಳಗಾವಿಯಲ್ಲಿ(Belagavi) ಠಾಣೆ ಮೆಟ್ಟಿಲೇರಿದೆ. ಉದ್ಯಮಿಯ ಆಸ್ತಿ ಕಬಳಿಸಲು ಮಾಟಮಂತ್ರ(Black magic) ಮಾಡಿರುವ ಆರೋಪ ಕೇಳಿಬಂದಿದೆ. ಮಾಜಿ ಸಂಸದ ಎಸ್‌.ಬಿ ಸಿದ್ನಾಳ ಸೊಸೆ ದೀಪಾರಿಂದ ದೂರು ನೀಡಲಾಗಿದೆ. ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ , ಸಿದ್ನಾಳ ಕಿರಿಯ ಸೊಸೆ ದೀಪಾ ಆಗಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಸಿದ್ನಾಳ ದೂರು ನೀಡಿದ್ದಾರೆ. ವಿಜಯಕಾಂತ ಹಾಲಿನ ಡೇರಿ ಕಬಳಿಸಲು ಹುನ್ನಾರ ಎಂಬ ಆರೋಪ ಕೇಳಿಬಂದಿದೆ. ಇತ್ತಿಚೇಗಷ್ಟೇ ಅನಾರೋಗ್ಯದಿಂದ  ಶಿವಕಾಂತ ಸಿದ್ನಾಳ ಸಾವಿಗೀಡಾಗಿದ್ದರು. ಶಿವಕಾಂತ ಸತ್ತ ಮೇಲೂ ಸಮಾಧಿಯ ಸುತ್ತಮುತ್ತ ಮಾಟಮಂತ್ರ..? ಮಾಡಲಾಗಿದೆಯಂತೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮೃತ ಶಿವಕಾಂತ ಸಹೋದರ ಶಶಿಕಾಂತ ಸಿದ್ನಾಳ  ಪತ್ನಿ ವಾಣಿ ಸಿದ್ನಾಳ. ಪುತ್ರ ದಿಗ್ವಿಜಯ ಸಿದ್ನಾಳ ವಿರುದ್ಧ ಮಾಟಮಂತ್ರದ ಆರೋಪ ಕೇಳಿಬಂದಿದೆ. ಪ್ರತಿಷ್ಠಿತ ಆದಿತ್ಯ ಮಿಲ್ಕ್ ಕಂಪನಿಯ ಸಂಸ್ಥಾಪಕ ಶಿವಕಾಂತ ‌ಸಿದ್ನಾಳ, 2002 ರಲ್ಲಿ ವಿಜಯ ಸಂಕೇಶ್ವರ  ಪುತ್ರಿ ದೀಪಾ ಜತೆ ಶಿವಕಾಂತ ವಿವಾಹವಾಗಿತ್ತು. 2006 ರಲ್ಲಿ ವಿಜಯಕಾಂತ ಡೇರಿ ಸ್ಥಾಪಿಸಿದ್ದ ಶಿವಕಾಂತ ಸಿದ್ನಾಳ, ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಡೇರಿ. ವಿಜಯಕಾಂತ ಡೇರಿಗೆ ಡಾ. ವಿಜಯ ಸಂಕೇಶ್ವರ ಚೇರ್ಮನ್ ಆಗಿದ್ದರು. ಜೂನ್ 29 ರಂದು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more