ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು  ಪತ್ನಿ ದೀಪಾ ಆರೋಪ!

ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

Published : Jul 02, 2024, 01:22 PM IST

ವಿಜಯ ಸಂಕೇಶ್ವರ, ಶಿವಕಾಂತ ಸಿದ್ನಾಳ ಪಾಲುದಾರಿಕೆಯ ಡೇರಿ
ವಿಜಯಕಾಂತ ಡೇರಿ ಆಸ್ತಿ ಕಬಳಿಸಲು ಹುನ್ನಾರ ಎಂದು ದೂರು
ಕೋಟ್ಯಾಂತರ ರೂ.ಆಸ್ತಿ ಕಬಳಿಸಲು ಮಾಟಮಂತ್ರದ ಆರೋಪ
 

 ಮಾಜಿ ಸಂಸದರ ಕುಟುಂಬ ಕಲಹ ಬೆಳಗಾವಿಯಲ್ಲಿ(Belagavi) ಠಾಣೆ ಮೆಟ್ಟಿಲೇರಿದೆ. ಉದ್ಯಮಿಯ ಆಸ್ತಿ ಕಬಳಿಸಲು ಮಾಟಮಂತ್ರ(Black magic) ಮಾಡಿರುವ ಆರೋಪ ಕೇಳಿಬಂದಿದೆ. ಮಾಜಿ ಸಂಸದ ಎಸ್‌.ಬಿ ಸಿದ್ನಾಳ ಸೊಸೆ ದೀಪಾರಿಂದ ದೂರು ನೀಡಲಾಗಿದೆ. ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ , ಸಿದ್ನಾಳ ಕಿರಿಯ ಸೊಸೆ ದೀಪಾ ಆಗಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಸಿದ್ನಾಳ ದೂರು ನೀಡಿದ್ದಾರೆ. ವಿಜಯಕಾಂತ ಹಾಲಿನ ಡೇರಿ ಕಬಳಿಸಲು ಹುನ್ನಾರ ಎಂಬ ಆರೋಪ ಕೇಳಿಬಂದಿದೆ. ಇತ್ತಿಚೇಗಷ್ಟೇ ಅನಾರೋಗ್ಯದಿಂದ  ಶಿವಕಾಂತ ಸಿದ್ನಾಳ ಸಾವಿಗೀಡಾಗಿದ್ದರು. ಶಿವಕಾಂತ ಸತ್ತ ಮೇಲೂ ಸಮಾಧಿಯ ಸುತ್ತಮುತ್ತ ಮಾಟಮಂತ್ರ..? ಮಾಡಲಾಗಿದೆಯಂತೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮೃತ ಶಿವಕಾಂತ ಸಹೋದರ ಶಶಿಕಾಂತ ಸಿದ್ನಾಳ  ಪತ್ನಿ ವಾಣಿ ಸಿದ್ನಾಳ. ಪುತ್ರ ದಿಗ್ವಿಜಯ ಸಿದ್ನಾಳ ವಿರುದ್ಧ ಮಾಟಮಂತ್ರದ ಆರೋಪ ಕೇಳಿಬಂದಿದೆ. ಪ್ರತಿಷ್ಠಿತ ಆದಿತ್ಯ ಮಿಲ್ಕ್ ಕಂಪನಿಯ ಸಂಸ್ಥಾಪಕ ಶಿವಕಾಂತ ‌ಸಿದ್ನಾಳ, 2002 ರಲ್ಲಿ ವಿಜಯ ಸಂಕೇಶ್ವರ  ಪುತ್ರಿ ದೀಪಾ ಜತೆ ಶಿವಕಾಂತ ವಿವಾಹವಾಗಿತ್ತು. 2006 ರಲ್ಲಿ ವಿಜಯಕಾಂತ ಡೇರಿ ಸ್ಥಾಪಿಸಿದ್ದ ಶಿವಕಾಂತ ಸಿದ್ನಾಳ, ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಡೇರಿ. ವಿಜಯಕಾಂತ ಡೇರಿಗೆ ಡಾ. ವಿಜಯ ಸಂಕೇಶ್ವರ ಚೇರ್ಮನ್ ಆಗಿದ್ದರು. ಜೂನ್ 29 ರಂದು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more