ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು  ಪತ್ನಿ ದೀಪಾ ಆರೋಪ!

ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

Published : Jul 02, 2024, 01:22 PM IST

ವಿಜಯ ಸಂಕೇಶ್ವರ, ಶಿವಕಾಂತ ಸಿದ್ನಾಳ ಪಾಲುದಾರಿಕೆಯ ಡೇರಿ
ವಿಜಯಕಾಂತ ಡೇರಿ ಆಸ್ತಿ ಕಬಳಿಸಲು ಹುನ್ನಾರ ಎಂದು ದೂರು
ಕೋಟ್ಯಾಂತರ ರೂ.ಆಸ್ತಿ ಕಬಳಿಸಲು ಮಾಟಮಂತ್ರದ ಆರೋಪ
 

 ಮಾಜಿ ಸಂಸದರ ಕುಟುಂಬ ಕಲಹ ಬೆಳಗಾವಿಯಲ್ಲಿ(Belagavi) ಠಾಣೆ ಮೆಟ್ಟಿಲೇರಿದೆ. ಉದ್ಯಮಿಯ ಆಸ್ತಿ ಕಬಳಿಸಲು ಮಾಟಮಂತ್ರ(Black magic) ಮಾಡಿರುವ ಆರೋಪ ಕೇಳಿಬಂದಿದೆ. ಮಾಜಿ ಸಂಸದ ಎಸ್‌.ಬಿ ಸಿದ್ನಾಳ ಸೊಸೆ ದೀಪಾರಿಂದ ದೂರು ನೀಡಲಾಗಿದೆ. ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ , ಸಿದ್ನಾಳ ಕಿರಿಯ ಸೊಸೆ ದೀಪಾ ಆಗಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಸಿದ್ನಾಳ ದೂರು ನೀಡಿದ್ದಾರೆ. ವಿಜಯಕಾಂತ ಹಾಲಿನ ಡೇರಿ ಕಬಳಿಸಲು ಹುನ್ನಾರ ಎಂಬ ಆರೋಪ ಕೇಳಿಬಂದಿದೆ. ಇತ್ತಿಚೇಗಷ್ಟೇ ಅನಾರೋಗ್ಯದಿಂದ  ಶಿವಕಾಂತ ಸಿದ್ನಾಳ ಸಾವಿಗೀಡಾಗಿದ್ದರು. ಶಿವಕಾಂತ ಸತ್ತ ಮೇಲೂ ಸಮಾಧಿಯ ಸುತ್ತಮುತ್ತ ಮಾಟಮಂತ್ರ..? ಮಾಡಲಾಗಿದೆಯಂತೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮೃತ ಶಿವಕಾಂತ ಸಹೋದರ ಶಶಿಕಾಂತ ಸಿದ್ನಾಳ  ಪತ್ನಿ ವಾಣಿ ಸಿದ್ನಾಳ. ಪುತ್ರ ದಿಗ್ವಿಜಯ ಸಿದ್ನಾಳ ವಿರುದ್ಧ ಮಾಟಮಂತ್ರದ ಆರೋಪ ಕೇಳಿಬಂದಿದೆ. ಪ್ರತಿಷ್ಠಿತ ಆದಿತ್ಯ ಮಿಲ್ಕ್ ಕಂಪನಿಯ ಸಂಸ್ಥಾಪಕ ಶಿವಕಾಂತ ‌ಸಿದ್ನಾಳ, 2002 ರಲ್ಲಿ ವಿಜಯ ಸಂಕೇಶ್ವರ  ಪುತ್ರಿ ದೀಪಾ ಜತೆ ಶಿವಕಾಂತ ವಿವಾಹವಾಗಿತ್ತು. 2006 ರಲ್ಲಿ ವಿಜಯಕಾಂತ ಡೇರಿ ಸ್ಥಾಪಿಸಿದ್ದ ಶಿವಕಾಂತ ಸಿದ್ನಾಳ, ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಡೇರಿ. ವಿಜಯಕಾಂತ ಡೇರಿಗೆ ಡಾ. ವಿಜಯ ಸಂಕೇಶ್ವರ ಚೇರ್ಮನ್ ಆಗಿದ್ದರು. ಜೂನ್ 29 ರಂದು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more