ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು  ಪತ್ನಿ ದೀಪಾ ಆರೋಪ!

ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

Published : Jul 02, 2024, 01:22 PM IST

ವಿಜಯ ಸಂಕೇಶ್ವರ, ಶಿವಕಾಂತ ಸಿದ್ನಾಳ ಪಾಲುದಾರಿಕೆಯ ಡೇರಿ
ವಿಜಯಕಾಂತ ಡೇರಿ ಆಸ್ತಿ ಕಬಳಿಸಲು ಹುನ್ನಾರ ಎಂದು ದೂರು
ಕೋಟ್ಯಾಂತರ ರೂ.ಆಸ್ತಿ ಕಬಳಿಸಲು ಮಾಟಮಂತ್ರದ ಆರೋಪ
 

 ಮಾಜಿ ಸಂಸದರ ಕುಟುಂಬ ಕಲಹ ಬೆಳಗಾವಿಯಲ್ಲಿ(Belagavi) ಠಾಣೆ ಮೆಟ್ಟಿಲೇರಿದೆ. ಉದ್ಯಮಿಯ ಆಸ್ತಿ ಕಬಳಿಸಲು ಮಾಟಮಂತ್ರ(Black magic) ಮಾಡಿರುವ ಆರೋಪ ಕೇಳಿಬಂದಿದೆ. ಮಾಜಿ ಸಂಸದ ಎಸ್‌.ಬಿ ಸಿದ್ನಾಳ ಸೊಸೆ ದೀಪಾರಿಂದ ದೂರು ನೀಡಲಾಗಿದೆ. ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ , ಸಿದ್ನಾಳ ಕಿರಿಯ ಸೊಸೆ ದೀಪಾ ಆಗಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಸಿದ್ನಾಳ ದೂರು ನೀಡಿದ್ದಾರೆ. ವಿಜಯಕಾಂತ ಹಾಲಿನ ಡೇರಿ ಕಬಳಿಸಲು ಹುನ್ನಾರ ಎಂಬ ಆರೋಪ ಕೇಳಿಬಂದಿದೆ. ಇತ್ತಿಚೇಗಷ್ಟೇ ಅನಾರೋಗ್ಯದಿಂದ  ಶಿವಕಾಂತ ಸಿದ್ನಾಳ ಸಾವಿಗೀಡಾಗಿದ್ದರು. ಶಿವಕಾಂತ ಸತ್ತ ಮೇಲೂ ಸಮಾಧಿಯ ಸುತ್ತಮುತ್ತ ಮಾಟಮಂತ್ರ..? ಮಾಡಲಾಗಿದೆಯಂತೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮೃತ ಶಿವಕಾಂತ ಸಹೋದರ ಶಶಿಕಾಂತ ಸಿದ್ನಾಳ  ಪತ್ನಿ ವಾಣಿ ಸಿದ್ನಾಳ. ಪುತ್ರ ದಿಗ್ವಿಜಯ ಸಿದ್ನಾಳ ವಿರುದ್ಧ ಮಾಟಮಂತ್ರದ ಆರೋಪ ಕೇಳಿಬಂದಿದೆ. ಪ್ರತಿಷ್ಠಿತ ಆದಿತ್ಯ ಮಿಲ್ಕ್ ಕಂಪನಿಯ ಸಂಸ್ಥಾಪಕ ಶಿವಕಾಂತ ‌ಸಿದ್ನಾಳ, 2002 ರಲ್ಲಿ ವಿಜಯ ಸಂಕೇಶ್ವರ  ಪುತ್ರಿ ದೀಪಾ ಜತೆ ಶಿವಕಾಂತ ವಿವಾಹವಾಗಿತ್ತು. 2006 ರಲ್ಲಿ ವಿಜಯಕಾಂತ ಡೇರಿ ಸ್ಥಾಪಿಸಿದ್ದ ಶಿವಕಾಂತ ಸಿದ್ನಾಳ, ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಡೇರಿ. ವಿಜಯಕಾಂತ ಡೇರಿಗೆ ಡಾ. ವಿಜಯ ಸಂಕೇಶ್ವರ ಚೇರ್ಮನ್ ಆಗಿದ್ದರು. ಜೂನ್ 29 ರಂದು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more