ಸತತ 10 ಗಂಟೆಗಳ ಕಾರ್ಯಾಚರಣೆ: ಜೈನಮುನಿ ಮೃತದೇಹ ಪತ್ತೆ, ಆಶ್ರಮದಲ್ಲಿ ನೀರವ ಮೌನ

ಸತತ 10 ಗಂಟೆಗಳ ಕಾರ್ಯಾಚರಣೆ: ಜೈನಮುನಿ ಮೃತದೇಹ ಪತ್ತೆ, ಆಶ್ರಮದಲ್ಲಿ ನೀರವ ಮೌನ

Published : Jul 09, 2023, 09:40 AM IST

ಸತತ 10 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹ ಪತ್ತೆಯಾಗಿದೆ.
 

ಬೆಳಗಾವಿ: ಚಿಕ್ಕೋಡಿಯ ಹಿರೇಕೋಡಿಯ ಜೈನಮುನಿಗಳ ಹತ್ಯೆ(Jain Monk Murder) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಭೀಕರವಾಗಿ ಮಾಡಲಾಗಿದೆ. ಸತತ 10 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಶ್ರೀಗಳ ಮೃತದೇಹ(Deadbody) ಪತ್ತೆಯಾಗಿದೆ. ಕಾಮಕುಮಾರ ಶ್ರೀಗಳ ಮೃತದೇಹವನ್ನು ಬೆಳಗಾವಿ(Belagavi) ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪಾರ್ಥಿವ ಶರೀರವನ್ನು ಹಸ್ತಾಂತರ ಮಾಡಲಾಗುವುದು. ಮುನಿಗಳ ಅಂತ್ಯಕ್ರಿಯೆಯಲ್ಲಿ ಅಪಾರ ಭಕ್ತಗಣ ಪಾಲ್ಗೊಳ್ಳುವ ಸಾಧ್ಯತೆ ಇದೆ. ಶಾಸಕ ಗಣೇಶ್‌ ಹುಕ್ಕೇರಿ, ಸಂಸದ ಜೊಲ್ಲೆ ಸೇರಿ ಹಲವರು ಭಾಗಿಯಾಗಲಿದ್ದಾರೆ ಎನ್ನಲಾಗ್ತಿದೆ. ಬೆಳಗಾವಿ ಎಸ್‌ಪಿ ಸಂಜೀವ್‌ ಪಾಟೀಲ್‌(Sanjeev patil) ನೇತೃತ್ವದಲ್ಲಿ ಭದ್ರತೆಯನ್ನು ಒದಗಿಸಲಾಗುವುದು. 

ಇದನ್ನೂ ವೀಕ್ಷಿಸಿ:  Today Rashibhavishy: ಈ ದಿನ ಸಪ್ತಮಿ ಯೋಗವಿದ್ದು, ಸೂರ್ಯಾರಾಧನೆ ಮಾಡಿ..

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?