Belagavi: MES ಪುಂಡರ ವಿರುದ್ಧ  ದೇಶದ್ರೋಹದ ಕೇಸ್ ಇಲ್ಲ, ಮೃದು ಧೋರಣೆ ತಾಳ್ತಿದ್ದಾರೆ ಪೊಲೀಸರು.?

Belagavi: MES ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಇಲ್ಲ, ಮೃದು ಧೋರಣೆ ತಾಳ್ತಿದ್ದಾರೆ ಪೊಲೀಸರು.?

Published : Mar 16, 2022, 05:50 PM ISTUpdated : Mar 16, 2022, 05:55 PM IST

ಅಧಿವೇಶನದ ವೇಳೆ ಎಂಇಎಸ್ ಪುಂಡಾಟಿಕೆ ಕೇಸ್‌ಗೆ ಸಂಬಂಧಿಸಿದಂತೆ, ಪೊಲಿಸರು ಸಾಫ್ಟ್‌ ಕಾರ್ನರ್ ತೋರಿಸುತ್ತಿದ್ದಾರೆ. ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಹಾಕಲಾಗಿದೆ. ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದರು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ್ದರು. 

ಬೆಳಗಾವಿ (ಮಾ. 16): ಅಧಿವೇಶನದ ವೇಳೆ ಎಂಇಎಸ್ ಪುಂಡಾಟಿಕೆ ಕೇಸ್‌ಗೆ ಸಂಬಂಧಿಸಿದಂತೆ, ಪೊಲಿಸರು ಸಾಫ್ಟ್‌ ಕಾರ್ನರ್ ತೋರಿಸುತ್ತಿದ್ದಾರೆ. ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಹಾಕಲಾಗಿದೆ. ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದರು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ್ದರು. ಅವರ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗುತ್ತದೆ ಎನ್ನಲಾಗಿತ್ತು. ಆದರೆ ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more