Belagavi: MES ಪುಂಡರ ವಿರುದ್ಧ  ದೇಶದ್ರೋಹದ ಕೇಸ್ ಇಲ್ಲ, ಮೃದು ಧೋರಣೆ ತಾಳ್ತಿದ್ದಾರೆ ಪೊಲೀಸರು.?

Belagavi: MES ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಇಲ್ಲ, ಮೃದು ಧೋರಣೆ ತಾಳ್ತಿದ್ದಾರೆ ಪೊಲೀಸರು.?

Published : Mar 16, 2022, 05:50 PM ISTUpdated : Mar 16, 2022, 05:55 PM IST

ಅಧಿವೇಶನದ ವೇಳೆ ಎಂಇಎಸ್ ಪುಂಡಾಟಿಕೆ ಕೇಸ್‌ಗೆ ಸಂಬಂಧಿಸಿದಂತೆ, ಪೊಲಿಸರು ಸಾಫ್ಟ್‌ ಕಾರ್ನರ್ ತೋರಿಸುತ್ತಿದ್ದಾರೆ. ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಹಾಕಲಾಗಿದೆ. ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದರು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ್ದರು. 

ಬೆಳಗಾವಿ (ಮಾ. 16): ಅಧಿವೇಶನದ ವೇಳೆ ಎಂಇಎಸ್ ಪುಂಡಾಟಿಕೆ ಕೇಸ್‌ಗೆ ಸಂಬಂಧಿಸಿದಂತೆ, ಪೊಲಿಸರು ಸಾಫ್ಟ್‌ ಕಾರ್ನರ್ ತೋರಿಸುತ್ತಿದ್ದಾರೆ. ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಹಾಕಲಾಗಿದೆ. ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದರು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ್ದರು. ಅವರ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗುತ್ತದೆ ಎನ್ನಲಾಗಿತ್ತು. ಆದರೆ ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more