ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

Published : Jul 10, 2023, 11:48 AM IST

ಬೆಂಗಳೂರಿನ ಬ್ಲಾಸ್ಟ್‌ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಅಬ್ದುಲ್‌ ನಾಸೆರ್‌ ಮದನಿ, ತಂದೆಯನ್ನು ನೋಡಲು ಹೋಗಿ ಆತನೇ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ.
 

ಬೆಂಗಳೂರು ಸರಣಿ ಬಾಂಬ್ ಸ್ಫೋಟಗಳ (Bengalure serial bomb blast case) ಆರೋಪಿ ಅಬ್ದುಲ್ ನಾಸೆರ್ ಮದನಿ (Abdul Nasser Madani) ತಂದೆಯನ್ನು ನೋಡಲು ಹೋಗಿ, ನಿರಾಸೆಯಿಂದ ವಾಪಸ್‌ ಆಗಿದ್ದಾನೆ. ಕಾರಣ ತಂದೆ ನೋಡಲು ಹೋಗಿದ್ದ ಆತ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ. ತಂದೆಯನ್ನು ನೋಡಲು ಮದನಿ ಕೇರಳಕ್ಕೆ(Kerala) ತೆರಳಿದ್ದ, ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆ ಪೊಲೀಸರ ಭದ್ರತೆಯಲ್ಲಿ ಅಲ್ಲೇ ಚಿಕಿತ್ಸೆ ಕೊಡಿಸಲಾಗಿದೆ. ಜೂನ್‌ 26 ರಂದು ತಂದೆಯನ್ನು ನೋಡಲು ಮದನಿ ಕೇರಳಕ್ಕೆ ತೆರಳಿದ್ದು, ಜುಲೈ 7ರ ವರೆಗೆ ಅಲ್ಲಿ ಇರಲು ಅವಕಾಶ ನೀಡಲಾಗಿತ್ತು. ಆದ್ರೆ ಅಲ್ಲಿ ತನಕ ಆತ ಆಸ್ಪತ್ರೆಯಲ್ಲೇ ಇದ್ದ ಕಾರಣ ಬೆಂಗಳೂರಿಗೆ(Bengaluru) ವಾಪಸ್‌ ಆಗಿದ್ದಾನೆ. ತಂದೆ ವಾಸವಿದ್ದ ಸುಮಾರು 30 ಕಿಲೋ ಮೀಟರ್‌ ದೂರದಲ್ಲಿ ಚಿಕಿತ್ಸೆ ಪಡೆದಿದ್ದು, ತಂದೆ ನೋಡದೇ ವಾಪಸ್‌ ಆಗಿದ್ದಾನೆ. ಸುಪ್ರೀಂಕೋರ್ಟ್ ಆದೇಶದಂತೆ ತಂದೆ ನೋಡಲು ತೆರಳಿದ್ದ. 

ಇದನ್ನೂ ವೀಕ್ಷಿಸಿ:  ಸದನದಲ್ಲಿ ಇಂದೇ ಪೆನ್‌ಡ್ರೈವ್‌ ಬಾಂಬ್‌ ಸಿಡಿಸ್ತಾರಾ ದಳಪತಿ ?: ನಿಜಕ್ಕೂ ಅದರಲ್ಲಿ ಸಾಕ್ಷಿ ಇದೆಯಾ ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more