ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

Published : Jul 10, 2023, 11:48 AM IST

ಬೆಂಗಳೂರಿನ ಬ್ಲಾಸ್ಟ್‌ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಅಬ್ದುಲ್‌ ನಾಸೆರ್‌ ಮದನಿ, ತಂದೆಯನ್ನು ನೋಡಲು ಹೋಗಿ ಆತನೇ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ.
 

ಬೆಂಗಳೂರು ಸರಣಿ ಬಾಂಬ್ ಸ್ಫೋಟಗಳ (Bengalure serial bomb blast case) ಆರೋಪಿ ಅಬ್ದುಲ್ ನಾಸೆರ್ ಮದನಿ (Abdul Nasser Madani) ತಂದೆಯನ್ನು ನೋಡಲು ಹೋಗಿ, ನಿರಾಸೆಯಿಂದ ವಾಪಸ್‌ ಆಗಿದ್ದಾನೆ. ಕಾರಣ ತಂದೆ ನೋಡಲು ಹೋಗಿದ್ದ ಆತ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ. ತಂದೆಯನ್ನು ನೋಡಲು ಮದನಿ ಕೇರಳಕ್ಕೆ(Kerala) ತೆರಳಿದ್ದ, ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆ ಪೊಲೀಸರ ಭದ್ರತೆಯಲ್ಲಿ ಅಲ್ಲೇ ಚಿಕಿತ್ಸೆ ಕೊಡಿಸಲಾಗಿದೆ. ಜೂನ್‌ 26 ರಂದು ತಂದೆಯನ್ನು ನೋಡಲು ಮದನಿ ಕೇರಳಕ್ಕೆ ತೆರಳಿದ್ದು, ಜುಲೈ 7ರ ವರೆಗೆ ಅಲ್ಲಿ ಇರಲು ಅವಕಾಶ ನೀಡಲಾಗಿತ್ತು. ಆದ್ರೆ ಅಲ್ಲಿ ತನಕ ಆತ ಆಸ್ಪತ್ರೆಯಲ್ಲೇ ಇದ್ದ ಕಾರಣ ಬೆಂಗಳೂರಿಗೆ(Bengaluru) ವಾಪಸ್‌ ಆಗಿದ್ದಾನೆ. ತಂದೆ ವಾಸವಿದ್ದ ಸುಮಾರು 30 ಕಿಲೋ ಮೀಟರ್‌ ದೂರದಲ್ಲಿ ಚಿಕಿತ್ಸೆ ಪಡೆದಿದ್ದು, ತಂದೆ ನೋಡದೇ ವಾಪಸ್‌ ಆಗಿದ್ದಾನೆ. ಸುಪ್ರೀಂಕೋರ್ಟ್ ಆದೇಶದಂತೆ ತಂದೆ ನೋಡಲು ತೆರಳಿದ್ದ. 

ಇದನ್ನೂ ವೀಕ್ಷಿಸಿ:  ಸದನದಲ್ಲಿ ಇಂದೇ ಪೆನ್‌ಡ್ರೈವ್‌ ಬಾಂಬ್‌ ಸಿಡಿಸ್ತಾರಾ ದಳಪತಿ ?: ನಿಜಕ್ಕೂ ಅದರಲ್ಲಿ ಸಾಕ್ಷಿ ಇದೆಯಾ ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more