10 ವರ್ಷದಿಂದ ಒನ್ ವೇ ಲವ್, ಆ್ಯಸಿಡ್ ದಾಳಿಗೆ ಪ್ಲ್ಯಾನ್ ಮಾಡಿದ್ದೆ: ತಪ್ಪೊಪ್ಪಿಕೊಂಡ ಆ್ಯಸಿಡ್ ನಾಗ

10 ವರ್ಷದಿಂದ ಒನ್ ವೇ ಲವ್, ಆ್ಯಸಿಡ್ ದಾಳಿಗೆ ಪ್ಲ್ಯಾನ್ ಮಾಡಿದ್ದೆ: ತಪ್ಪೊಪ್ಪಿಕೊಂಡ ಆ್ಯಸಿಡ್ ನಾಗ

Published : Jun 08, 2022, 10:29 AM IST

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿದ ಅಮಾನುಷ ಘಟನೆ ಕಾಮಾಕ್ಷಿಪಾಳ್ಯದ ಹೆಗ್ಗನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 

ಬೆಂಗಳೂರು (ಜೂ. 08): ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿದ ಅಮಾನುಷ ಘಟನೆ ಕಾಮಾಕ್ಷಿಪಾಳ್ಯದ ಹೆಗ್ಗನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 

ತಮಿಳುನಾಡಿನ ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿ ಆ್ಯಸಿಡ್ ನಾಗನನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಗ ಪೊಲೀಸರ ಮುಂದೆ ಆ್ಯಸಿಡ್ ನಾಗ ತಪ್ಪೊಪ್ಪಿಕೊಂಡಿದ್ದಾನೆ. 2020 ರಲ್ಲೇ ಯುವತಿ ಮೇಲೆ ಆ್ಯಸಿಡ್ ಎರಚಲು ಪ್ಲ್ಯಾನ್ ಮಾಡಿದ್ದನಂತೆ. ಅದಕ್ಕಾಗಿ ಬರೋಬ್ಬರಿ 9 ಕೆಜಿ ಆ್ಯಸಿಡ್  ಖರೀದಿಸಿಟ್ಟಿದ್ದನಂತೆ. ಈ ಎಲ್ಲದರ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more