10 ವರ್ಷದಿಂದ ಒನ್ ವೇ ಲವ್, ಆ್ಯಸಿಡ್ ದಾಳಿಗೆ ಪ್ಲ್ಯಾನ್ ಮಾಡಿದ್ದೆ: ತಪ್ಪೊಪ್ಪಿಕೊಂಡ ಆ್ಯಸಿಡ್ ನಾಗ

10 ವರ್ಷದಿಂದ ಒನ್ ವೇ ಲವ್, ಆ್ಯಸಿಡ್ ದಾಳಿಗೆ ಪ್ಲ್ಯಾನ್ ಮಾಡಿದ್ದೆ: ತಪ್ಪೊಪ್ಪಿಕೊಂಡ ಆ್ಯಸಿಡ್ ನಾಗ

Published : Jun 08, 2022, 10:29 AM IST

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿದ ಅಮಾನುಷ ಘಟನೆ ಕಾಮಾಕ್ಷಿಪಾಳ್ಯದ ಹೆಗ್ಗನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 

ಬೆಂಗಳೂರು (ಜೂ. 08): ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿದ ಅಮಾನುಷ ಘಟನೆ ಕಾಮಾಕ್ಷಿಪಾಳ್ಯದ ಹೆಗ್ಗನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 

ತಮಿಳುನಾಡಿನ ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿ ಆ್ಯಸಿಡ್ ನಾಗನನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಗ ಪೊಲೀಸರ ಮುಂದೆ ಆ್ಯಸಿಡ್ ನಾಗ ತಪ್ಪೊಪ್ಪಿಕೊಂಡಿದ್ದಾನೆ. 2020 ರಲ್ಲೇ ಯುವತಿ ಮೇಲೆ ಆ್ಯಸಿಡ್ ಎರಚಲು ಪ್ಲ್ಯಾನ್ ಮಾಡಿದ್ದನಂತೆ. ಅದಕ್ಕಾಗಿ ಬರೋಬ್ಬರಿ 9 ಕೆಜಿ ಆ್ಯಸಿಡ್  ಖರೀದಿಸಿಟ್ಟಿದ್ದನಂತೆ. ಈ ಎಲ್ಲದರ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more