ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

Published : Jun 23, 2022, 11:08 AM IST

ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. 

ಬೆಂಗಳೂರು (ಜೂ. 23): ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ.

ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. ಆಗ ಅಪರಿಚಿತರು ಪೊಲೀಸರಿಗೆ ಕಾಲ್ ಮಾಡುತ್ತಾರೆ. ಸ್ಥಳಕ್ಕೆ ಬಂದು ಪೊಲೀಸರು ವಿಚಾರಣೆ ನಡೆಸುವಾಗ, ಮನೆಯ ಮುಂದಿದ್ದ ಲಾಯರ್ ಸುದರ್ಶನ್ ಅವರನ್ನು ತೋರಿಸಿ, ಇವರೇ ನಿಮಗೆ ಕಾಲ್ ಮಾಡಿದ್ದು ಎನ್ನುತ್ತಾರೆ. ಆಗ ಪೊಲೀಸರು ಲಾಯರ್ ಮೇಲೆ ಹಲ್ಲೆ ನಡೆಸುತ್ತಾರೆ. ಇದನ್ನು ತಪ್ಪಿಸಲು ಲಾಯರ್ ಪತ್ನಿ ಬರುತ್ತಾರೆ. ಅವರ ಮೇಲೂ ಹಲ್ಲೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಮೇಲೆ ವಕೀಲರು ದೂರು ದಾಖಲಿಸಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more