ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

Published : Jun 23, 2022, 11:08 AM IST

ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. 

ಬೆಂಗಳೂರು (ಜೂ. 23): ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ.

ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. ಆಗ ಅಪರಿಚಿತರು ಪೊಲೀಸರಿಗೆ ಕಾಲ್ ಮಾಡುತ್ತಾರೆ. ಸ್ಥಳಕ್ಕೆ ಬಂದು ಪೊಲೀಸರು ವಿಚಾರಣೆ ನಡೆಸುವಾಗ, ಮನೆಯ ಮುಂದಿದ್ದ ಲಾಯರ್ ಸುದರ್ಶನ್ ಅವರನ್ನು ತೋರಿಸಿ, ಇವರೇ ನಿಮಗೆ ಕಾಲ್ ಮಾಡಿದ್ದು ಎನ್ನುತ್ತಾರೆ. ಆಗ ಪೊಲೀಸರು ಲಾಯರ್ ಮೇಲೆ ಹಲ್ಲೆ ನಡೆಸುತ್ತಾರೆ. ಇದನ್ನು ತಪ್ಪಿಸಲು ಲಾಯರ್ ಪತ್ನಿ ಬರುತ್ತಾರೆ. ಅವರ ಮೇಲೂ ಹಲ್ಲೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಮೇಲೆ ವಕೀಲರು ದೂರು ದಾಖಲಿಸಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more