ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

Published : Jun 23, 2022, 11:08 AM IST

ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. 

ಬೆಂಗಳೂರು (ಜೂ. 23): ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ.

ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. ಆಗ ಅಪರಿಚಿತರು ಪೊಲೀಸರಿಗೆ ಕಾಲ್ ಮಾಡುತ್ತಾರೆ. ಸ್ಥಳಕ್ಕೆ ಬಂದು ಪೊಲೀಸರು ವಿಚಾರಣೆ ನಡೆಸುವಾಗ, ಮನೆಯ ಮುಂದಿದ್ದ ಲಾಯರ್ ಸುದರ್ಶನ್ ಅವರನ್ನು ತೋರಿಸಿ, ಇವರೇ ನಿಮಗೆ ಕಾಲ್ ಮಾಡಿದ್ದು ಎನ್ನುತ್ತಾರೆ. ಆಗ ಪೊಲೀಸರು ಲಾಯರ್ ಮೇಲೆ ಹಲ್ಲೆ ನಡೆಸುತ್ತಾರೆ. ಇದನ್ನು ತಪ್ಪಿಸಲು ಲಾಯರ್ ಪತ್ನಿ ಬರುತ್ತಾರೆ. ಅವರ ಮೇಲೂ ಹಲ್ಲೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಮೇಲೆ ವಕೀಲರು ದೂರು ದಾಖಲಿಸಿದ್ದಾರೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more