ಲಕ್ಷ ಖರ್ಚು ಮಾಡಿ ಕೋಟಿ ಗಳಿಸಿ ಕೊಡ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!

ಲಕ್ಷ ಖರ್ಚು ಮಾಡಿ ಕೋಟಿ ಗಳಿಸಿ ಕೊಡ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!

Srilakshmi kashyap   | Asianet News
Published : Nov 19, 2020, 10:22 AM ISTUpdated : Nov 19, 2020, 10:24 AM IST

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಡ್ರಗ್ಸ್ ಪ್ರಕರಣದ ಬೆನ್ನು ಹತ್ತಿರುವ ಸಿಸಿಬಿ, ಈಗ ಆ ತಂಡದೊಂದಿಗೆ ನಂಟು ಹೊಂದಿದ್ದ ಅಂತರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್‌ವೊಬ್ಬನನ್ನು ಸೆರೆ ಹಿಡಿದಿದೆ. 

ಬೆಂಗಳೂರು (ನ. 19): ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಡ್ರಗ್ಸ್ ಪ್ರಕರಣದ ಬೆನ್ನು ಹತ್ತಿರುವ ಸಿಸಿಬಿ, ಈಗ ಆ ತಂಡದೊಂದಿಗೆ ನಂಟು ಹೊಂದಿದ್ದ ಅಂತರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್‌ವೊಬ್ಬನನ್ನು ಸೆರೆ ಹಿಡಿದಿದೆ. 

ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. ಈತ ಮೊದಲ ಬಾರಿಗೆ ರನ್‌ಸ್ಕೈಪ್ ಎಂಬ ಆನ್‌ಲೈನ್ ಗೇಮ್ ಹ್ಯಾಕ್ ಮಾಡಿದ್ದ. ನಂತರ ಇಂಡಿಯನ್ ಪೋಕರ್ ವೆಬ್‌ಸೈಟ್, ಆನ್‌ಲೈನ್ ಬಿಟ್ ಕಾಯಿನ್ ಮತ್ತು ಇತರೆ ವೆಬ್‌ಸೈಟ್‌ಗಳಿಗೆ ಕನ್ನ ಹಾಕಿದ್ದ. ಈತನಿಗೆ ಲಕ್ಷಗಟ್ಟಲೇ ಖರ್ಚು ಮಾಡಿದ್ರೆ ಕೋಟಿಗಟ್ಟಲೇ ಹಣ ಗಳಿಸಿಕೊಡುತ್ತಿದ್ದ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!