ಲಕ್ಷ ಖರ್ಚು ಮಾಡಿ ಕೋಟಿ ಗಳಿಸಿ ಕೊಡ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!

ಲಕ್ಷ ಖರ್ಚು ಮಾಡಿ ಕೋಟಿ ಗಳಿಸಿ ಕೊಡ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!

Srilakshmi kashyap   | Asianet News
Published : Nov 19, 2020, 10:22 AM ISTUpdated : Nov 19, 2020, 10:24 AM IST

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಡ್ರಗ್ಸ್ ಪ್ರಕರಣದ ಬೆನ್ನು ಹತ್ತಿರುವ ಸಿಸಿಬಿ, ಈಗ ಆ ತಂಡದೊಂದಿಗೆ ನಂಟು ಹೊಂದಿದ್ದ ಅಂತರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್‌ವೊಬ್ಬನನ್ನು ಸೆರೆ ಹಿಡಿದಿದೆ. 

ಬೆಂಗಳೂರು (ನ. 19): ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಡ್ರಗ್ಸ್ ಪ್ರಕರಣದ ಬೆನ್ನು ಹತ್ತಿರುವ ಸಿಸಿಬಿ, ಈಗ ಆ ತಂಡದೊಂದಿಗೆ ನಂಟು ಹೊಂದಿದ್ದ ಅಂತರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್‌ವೊಬ್ಬನನ್ನು ಸೆರೆ ಹಿಡಿದಿದೆ. 

ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. ಈತ ಮೊದಲ ಬಾರಿಗೆ ರನ್‌ಸ್ಕೈಪ್ ಎಂಬ ಆನ್‌ಲೈನ್ ಗೇಮ್ ಹ್ಯಾಕ್ ಮಾಡಿದ್ದ. ನಂತರ ಇಂಡಿಯನ್ ಪೋಕರ್ ವೆಬ್‌ಸೈಟ್, ಆನ್‌ಲೈನ್ ಬಿಟ್ ಕಾಯಿನ್ ಮತ್ತು ಇತರೆ ವೆಬ್‌ಸೈಟ್‌ಗಳಿಗೆ ಕನ್ನ ಹಾಕಿದ್ದ. ಈತನಿಗೆ ಲಕ್ಷಗಟ್ಟಲೇ ಖರ್ಚು ಮಾಡಿದ್ರೆ ಕೋಟಿಗಟ್ಟಲೇ ಹಣ ಗಳಿಸಿಕೊಡುತ್ತಿದ್ದ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!