ಲಕ್ಷ ಖರ್ಚು ಮಾಡಿ ಕೋಟಿ ಗಳಿಸಿ ಕೊಡ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!

ಲಕ್ಷ ಖರ್ಚು ಮಾಡಿ ಕೋಟಿ ಗಳಿಸಿ ಕೊಡ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!

Srilakshmi kashyap   | Asianet News
Published : Nov 19, 2020, 10:22 AM ISTUpdated : Nov 19, 2020, 10:24 AM IST

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಡ್ರಗ್ಸ್ ಪ್ರಕರಣದ ಬೆನ್ನು ಹತ್ತಿರುವ ಸಿಸಿಬಿ, ಈಗ ಆ ತಂಡದೊಂದಿಗೆ ನಂಟು ಹೊಂದಿದ್ದ ಅಂತರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್‌ವೊಬ್ಬನನ್ನು ಸೆರೆ ಹಿಡಿದಿದೆ. 

ಬೆಂಗಳೂರು (ನ. 19): ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಡ್ರಗ್ಸ್ ಪ್ರಕರಣದ ಬೆನ್ನು ಹತ್ತಿರುವ ಸಿಸಿಬಿ, ಈಗ ಆ ತಂಡದೊಂದಿಗೆ ನಂಟು ಹೊಂದಿದ್ದ ಅಂತರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್‌ವೊಬ್ಬನನ್ನು ಸೆರೆ ಹಿಡಿದಿದೆ. 

ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. ಈತ ಮೊದಲ ಬಾರಿಗೆ ರನ್‌ಸ್ಕೈಪ್ ಎಂಬ ಆನ್‌ಲೈನ್ ಗೇಮ್ ಹ್ಯಾಕ್ ಮಾಡಿದ್ದ. ನಂತರ ಇಂಡಿಯನ್ ಪೋಕರ್ ವೆಬ್‌ಸೈಟ್, ಆನ್‌ಲೈನ್ ಬಿಟ್ ಕಾಯಿನ್ ಮತ್ತು ಇತರೆ ವೆಬ್‌ಸೈಟ್‌ಗಳಿಗೆ ಕನ್ನ ಹಾಕಿದ್ದ. ಈತನಿಗೆ ಲಕ್ಷಗಟ್ಟಲೇ ಖರ್ಚು ಮಾಡಿದ್ರೆ ಕೋಟಿಗಟ್ಟಲೇ ಹಣ ಗಳಿಸಿಕೊಡುತ್ತಿದ್ದ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ