ಮಾಜಿ ಮೇಯರ್ ಸಂಪತ್‌ರಾಜ್‌ಗಾಗಿ ತೀವ್ರ ಶೋಧ; ಹೊರರಾಜ್ಯಗಳಲ್ಲೂ ಫೀಲ್ಡಿಗಿಳಿದಿದೆ ಸಿಸಿಬಿ

ಮಾಜಿ ಮೇಯರ್ ಸಂಪತ್‌ರಾಜ್‌ಗಾಗಿ ತೀವ್ರ ಶೋಧ; ಹೊರರಾಜ್ಯಗಳಲ್ಲೂ ಫೀಲ್ಡಿಗಿಳಿದಿದೆ ಸಿಸಿಬಿ

Published : Nov 02, 2020, 03:39 PM ISTUpdated : Nov 02, 2020, 03:46 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆಯಾಗಿದ್ದಾರೆ. ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ಬೆಂಗಳೂರು (ನ. 02): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆಯಾಗಿದ್ದಾರೆ. ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. 4 ರಾಜ್ಯಗಳಲ್ಲಿ ವಿಶೇಷ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಸಂಪತ್ ರಾಜ್ ಅವರ ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ತಲಾಷ್ ನಡೆದಿದೆ. 

ಈ ಪ್ರಕರಣ ಸಂಬಂಧ ಒಂದು ಬಾರಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಸಂಪತ್‌ ರಾಜ್, ಎರಡನೇ ಬಾರಿ ನೋಟಿಸ್‌ ಗೆ ಕೊರೋನಾ ಸೋಂಕು ನೆಪ ಹೇಳಿ ವಿಚಾರಣೆಗೆ ಗೈರಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ನಾಪತ್ತೆಯಾಗಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?