ಸಿಲಿಕಾನ್ ಸಿಟಿಯಲ್ಲಿ ಖಲಿಸ್ತಾನ್ ಪ್ರತ್ಯೇಕವಾದಿ ಹೆಡೆಮುರಿ ಕಟ್ಟಿದ ಖಾಕಿ!

ಸಿಲಿಕಾನ್ ಸಿಟಿಯಲ್ಲಿ ಖಲಿಸ್ತಾನ್ ಪ್ರತ್ಯೇಕವಾದಿ ಹೆಡೆಮುರಿ ಕಟ್ಟಿದ ಖಾಕಿ!

Published : Jan 12, 2020, 05:03 PM IST

ಸಿಲಿಕಾನ್ ಸಿಟಿ ಮೇಲೆ 3 ದುಷ್ಟ ಶಕ್ತಿಗಳ ಕಣ್ಣು ಬಿದ್ದಿದೆ. ಉಗ್ರರು, ಜಿಹಾದಿಗಳ ಬಳಿಕ ಖಲಿಸ್ತಾನ್ ಪ್ರತ್ಯೇಕವಾದಿಯನ್ನು ಖಾಕಿ ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ 6 ತಿಂಗಳಿಂದ ವಾಸವಿದ್ದ ಸಿದ್ದುವನ್ನು ಬಂಧಿಸಲಾಗಿದೆ.

ಬೆಂಗಳೂರು[ಜ.12]: ಸಿಲಿಕಾನ್ ಸಿಟಿ ಮೇಲೆ 3 ದುಷ್ಟ ಶಕ್ತಿಗಳ ಕಣ್ಣು ಬಿದ್ದಿದೆ. ಉಗ್ರರು, ಜಿಹಾದಿಗಳ ಬಳಿಕ ಖಲಿಸ್ತಾನ್ ಪ್ರತ್ಯೇಕವಾದಿಯನ್ನು ಖಾಕಿ ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ 6 ತಿಂಗಳಿಂದ ವಾಸವಿದ್ದ ಸಿದ್ದುವನ್ನು ಬಂಧಿಸಲಾಗಿದೆ.

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ಮೂಲತಃ ಇಂಜಿನಿಯರ್ ಆಗಿದ್ದ ಸಿದ್ದು ಮೂಲ ಹೈದ್ರಾಬಾದ್ ಮೂಲದವರು. ಸಂಪಿಗೆಹಳ್ಳಿ ರಾಧಾಕೃಷ್ಣ ಪಿಜಿಯಲ್ಲಿದ್ದ ಜರ್ನಲ್ ಸಿಂಗ್ ಸಿದ್ದು ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಡುತ್ತಿದ್ದರೆನ್ನಲಾಗಿದೆ. ಪಂಜಾಬ್ ನ್ನು ಖಲಿಸ್ತಾನ ಮಾಡಬೇಕೆಂದು ನಿರಂತರ ಹೋರಾಟ ಮಾಡುತ್ತಿದ್ದ ಸಿದ್ದು ವಿರುದ್ಧ 2019ರಲ್ಲಿ ಮೊಹಾಲಿಯಲ್ಲಿ ISD ಪ್ರಕರಣ ದಾಖಲಾಗಿದೆ. 

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ಸಿದ್ದು ಪಾಕಿಸ್ತಾನದ ISI ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಮೊಹಾಲಿಯ ISI  ಏಜೆಂಟ್ ನಿಹಾಲ್ ಸಿಂಗ್ ಸ್ನೇಹಿತನೆಂಬ ವಿಚಾರವೂ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ಸಿಸಿಬಿ OCW ವಿಂಗ್ ನಿಂದ ಜರ್ನಲ್ ಸಿಂಗ್ ಬಂಧನವಾಗಿದೆ. ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದ್ದು, ಆರೋಪಿಯನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಲಾಗಿದೆ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!