ಸಿಲಿಕಾನ್ ಸಿಟಿಯಲ್ಲಿ ಖಲಿಸ್ತಾನ್ ಪ್ರತ್ಯೇಕವಾದಿ ಹೆಡೆಮುರಿ ಕಟ್ಟಿದ ಖಾಕಿ!

ಸಿಲಿಕಾನ್ ಸಿಟಿಯಲ್ಲಿ ಖಲಿಸ್ತಾನ್ ಪ್ರತ್ಯೇಕವಾದಿ ಹೆಡೆಮುರಿ ಕಟ್ಟಿದ ಖಾಕಿ!

Published : Jan 12, 2020, 05:03 PM IST

ಸಿಲಿಕಾನ್ ಸಿಟಿ ಮೇಲೆ 3 ದುಷ್ಟ ಶಕ್ತಿಗಳ ಕಣ್ಣು ಬಿದ್ದಿದೆ. ಉಗ್ರರು, ಜಿಹಾದಿಗಳ ಬಳಿಕ ಖಲಿಸ್ತಾನ್ ಪ್ರತ್ಯೇಕವಾದಿಯನ್ನು ಖಾಕಿ ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ 6 ತಿಂಗಳಿಂದ ವಾಸವಿದ್ದ ಸಿದ್ದುವನ್ನು ಬಂಧಿಸಲಾಗಿದೆ.

ಬೆಂಗಳೂರು[ಜ.12]: ಸಿಲಿಕಾನ್ ಸಿಟಿ ಮೇಲೆ 3 ದುಷ್ಟ ಶಕ್ತಿಗಳ ಕಣ್ಣು ಬಿದ್ದಿದೆ. ಉಗ್ರರು, ಜಿಹಾದಿಗಳ ಬಳಿಕ ಖಲಿಸ್ತಾನ್ ಪ್ರತ್ಯೇಕವಾದಿಯನ್ನು ಖಾಕಿ ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ 6 ತಿಂಗಳಿಂದ ವಾಸವಿದ್ದ ಸಿದ್ದುವನ್ನು ಬಂಧಿಸಲಾಗಿದೆ.

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ಮೂಲತಃ ಇಂಜಿನಿಯರ್ ಆಗಿದ್ದ ಸಿದ್ದು ಮೂಲ ಹೈದ್ರಾಬಾದ್ ಮೂಲದವರು. ಸಂಪಿಗೆಹಳ್ಳಿ ರಾಧಾಕೃಷ್ಣ ಪಿಜಿಯಲ್ಲಿದ್ದ ಜರ್ನಲ್ ಸಿಂಗ್ ಸಿದ್ದು ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಡುತ್ತಿದ್ದರೆನ್ನಲಾಗಿದೆ. ಪಂಜಾಬ್ ನ್ನು ಖಲಿಸ್ತಾನ ಮಾಡಬೇಕೆಂದು ನಿರಂತರ ಹೋರಾಟ ಮಾಡುತ್ತಿದ್ದ ಸಿದ್ದು ವಿರುದ್ಧ 2019ರಲ್ಲಿ ಮೊಹಾಲಿಯಲ್ಲಿ ISD ಪ್ರಕರಣ ದಾಖಲಾಗಿದೆ. 

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ಸಿದ್ದು ಪಾಕಿಸ್ತಾನದ ISI ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಮೊಹಾಲಿಯ ISI  ಏಜೆಂಟ್ ನಿಹಾಲ್ ಸಿಂಗ್ ಸ್ನೇಹಿತನೆಂಬ ವಿಚಾರವೂ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ಸಿಸಿಬಿ OCW ವಿಂಗ್ ನಿಂದ ಜರ್ನಲ್ ಸಿಂಗ್ ಬಂಧನವಾಗಿದೆ. ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದ್ದು, ಆರೋಪಿಯನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಲಾಗಿದೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!