ಮಸಾಜ್ ಪಾರ್ಲರ್‌ ರೇಡ್: ಸಿಕ್ಕಿಬಿದ್ದ ಸಿಸಿಬಿ ಪೋಲಿಸ್ರು, ಡಿಸಿಪಿ ರಿಯಾಕ್ಷನ್

ಮಸಾಜ್ ಪಾರ್ಲರ್‌ ರೇಡ್: ಸಿಕ್ಕಿಬಿದ್ದ ಸಿಸಿಬಿ ಪೋಲಿಸ್ರು, ಡಿಸಿಪಿ ರಿಯಾಕ್ಷನ್

Published : Dec 25, 2019, 04:36 PM IST

ಮಸಾಜ್ ಪಾರ್ಲರ್ ಗಳ ಮೇಲೆ ದಾಳಿ ಮಾಡಿದರೆ ಕಂತೆ ಕಂತೆ ಹಣ ಸಿಗುತ್ತದೆ ಎಂಬುದನ್ನು ಪೊಲೀಸರು ಕಂಡುಕೊಂಡಂತೆ ಕಾಣುತ್ತಿದೆ. ರೇಡ್ ಮಾಡಿ ಲಂಚ ಪಡೆದು ಕೇಸ್ ಮಾಡದೇ ಹಿಂದಕ್ಕೆ ಬಂದ ಪೊಲೀಸರ ವಿಚಾರ ಬುಧವಾರ ಸುದ್ದಿಯಾಗುತ್ತಲೇ ಡಿಸಿಪಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಕ್ರಿಯೆ ನೀಡಿರುವ ಡಿಸಿಪಿ  ಕುಲ್ ದೀಪ್ ಕುಮಾರ್ ಜೈನ್ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿದಾಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು(ಡಿ. 25) ಮಸಾಜ್ ಪಾರ್ಲರ್ ಗಳ ಮೇಲೆ ದಾಳಿ ಮಾಡಿದರೆ ಕಂತೆ ಕಂತೆ ಹಣ ಸಿಗುತ್ತದೆ ಎಂಬುದನ್ನು ಪೊಲೀಸರು ಕಂಡುಕೊಂಡಂತೆ ಕಾಣುತ್ತಿದೆ. ರೇಡ್ ಮಾಡಿ ಲಂಚ ಪಡೆದು ಕೇಸ್ ಮಾಡದೇ ಹಿಂದಕ್ಕೆ ಬಂದ ಪೊಲೀಸರ ವಿಚಾರ ಬುಧವಾರ ಸುದ್ದಿಯಾಗುತ್ತಲೇ ಡಿಸಿಪಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಕ್ರಿಯೆ ನೀಡಿರುವ ಡಿಸಿಪಿ  ಕುಲ್ ದೀಪ್ ಕುಮಾರ್ ಜೈನ್ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿದಾಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!