Central Jail Expose: ಶಂಕಿತ ಉಗ್ರನಿಗೆ ಜೈಲಲ್ಲಿ ರಾಜಾತಿಥ್ಯ, ಜೈಲಲ್ಲೇ ತಯಾರಾಗುತ್ತೆ ಚಿಕನ್, ಕಬಾಬ್.!

Central Jail Expose: ಶಂಕಿತ ಉಗ್ರನಿಗೆ ಜೈಲಲ್ಲಿ ರಾಜಾತಿಥ್ಯ, ಜೈಲಲ್ಲೇ ತಯಾರಾಗುತ್ತೆ ಚಿಕನ್, ಕಬಾಬ್.!

Published : Jan 28, 2022, 03:42 PM IST

ಪರಪ್ಪನ ಅಗ್ರಹಾರದಲ್ಲಿ (Central jail) ಕೈದಿಗಳಿಗೆ ಯಾವ ರೀತಿ ರಾಜಾತಿಥ್ಯ ನಡೆಯುತ್ತಿತ್ತು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಷ್ಟಕ್ಕೆ ಮುಗಿದಿಲ್ಲ ಇಲ್ಲಿನ ಕರ್ಮಕಾಂಡ, ಬಗೆದಷ್ಟೂ ಹೊರ ಬರುತ್ತಿದೆ. 

ಬೆಂಗಳೂರು (ಜ. 28): ಪರಪ್ಪನ ಅಗ್ರಹಾರದಲ್ಲಿ (Central jail) ಕೈದಿಗಳಿಗೆ ಯಾವ ರೀತಿ ರಾಜಾತಿಥ್ಯ ನಡೆಯುತ್ತಿತ್ತು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಷ್ಟಕ್ಕೆ ಮುಗಿದಿಲ್ಲ ಇಲ್ಲಿನ ಕರ್ಮಕಾಂಡ, ಬಗೆದಷ್ಟೂ ಹೊರ ಬರುತ್ತಿದೆ. 

ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಶಂಕಿತ ಉಗ್ರ ನಾಸಿರ್‌ಗೆ ಸೆಲ್‌ನಲ್ಲೇ ಬಯಸಿದ ಖಾದ್ಯಗಳು ತಯಾರಾಗುತ್ತದೆ. ಮನೆಯಂತೆ ಬೇಕಾದಂತೆ ಇಲ್ಲಿಯೂ ಇರುವ ವ್ಯವಸ್ಥೆ ಮಾಡಿಕೊಡಲಾಗಿದೆ. ಇದರಲ್ಲಿ ಪೊಲೀಸರು ಶಾಮಿಲಾಗಿರುವುದು ನಾಚಿಕೆಗೇಡಿನ ವಿಚಾರ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more